ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಕೋರಿ ರವಿ.ಆರ್ ತಂಡದಿಂದ ಮೇಯರ್ ಎಸ್.ಟಿ.ವಿರೇಶ್ ರವರಿಗೆ ಮನವಿ.
ದಾವಣಗೆರೆ: ಕರ್ನಾಟಕ ಕಾರ್ಯ ನಿರತ ಪತ್ರಕರ ಸಂಘದ ಚುನಾವಣಾಕಾರ್ಯಾಲಯಕ್ಕೆ ಗುರುವಾರ ಭೇಟಿನೀಡಿದ ಮೇಯರ್ ಶ್ರೀ ಎಸ್.ಟಿ.ವಿರೇಶ್ ರವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾ ಕಣದಲ್ಲಿರುವ ರವಿ.ಆರ್, ಎ.ಫಕೃದ್ದೀನ್, ಸುರೇಶ್ ಆರ್ಕು, ಣಿಬೆಳಕೆರೆ,ಎಸ್.ಕೆ.ಒಡೆಯರ್, ಬದ್ರಿನಾಥ್,ಡಾ.ಕೆ.ಜೈಮುನಿ,ಜಿ.ಆರ್.ನಿಂಗೋಜಿರಾವ್,ಮುಕಂಡತ್ವದ ತಂಡವು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ…








