ಬಿಜೆಪಿ ಜೆಡಿಎಸ್ ನಿಂದ ಸಾಕಷ್ಟು ಜನರು ಕಾಂಗ್ರೆಸ್ ಗೆ ಬರ್ತಾರೆ.ದಾವಣಗೆರೆಯಲ್ಲಿ ಸ್ಪೋಟಕ ಹೇಳಿಕೆ ನೀಡಿದ ಶಿವರಾಜ್ ತಂಗಡಗಿ.

ಬಿಜೆಪಿಯಂತೆ ಅಪರೇಷನ್ ಕಮಲ, ಸ್ವಾರ್ಥದ ರಾಜಕಾರಣ ಅಲ್ಲ.ರಾಜ್ಯದ ಒಳ್ಳೇಯ ಕೆಲಸ, ರಾಜ್ಯದ ಅಭಿವೃದ್ಧಿ ಕೆಲಸ ಮಾಡುತ್ತಿದೆ.ಅದ್ದರಿಂದ ಸಿದ್ದರಾಮಯ್ಯ ನವರ ಒಳ್ಳೆಯ ಕೆಲಸ ತತ್ವಸಿದ್ದಾಂತ ಮೆಚ್ಚಿ ಬರ್ತಾರೆ.136 ಶಾಸಕರು ಇದ್ದರೂ ನಮ್ಮ ಪಕ್ಷಕ್ಕೆ ಬರ್ತಾರೆ ಎಂದರು

ಕಾಂಗ್ರೆಸ್ ಶಕ್ತಿ ಜಾಸ್ತಿಯಾಗಿದೆ ಎಂದುನಾವು ಕರೆದುಕೊಳ್ಳಬೇಕು ಎಂದುಕೊಂಡರೆ ಬಿಜೆಪಿ ಜೆಡಿಎಸ್ ಸಂಪೂರ್ಣ ಖಾಲಿಯಾಗುತ್ತೆ.ಬಿಜೆಪಿಯವರು ಆಪರೇಷನ್ ಮಾಡಲು ಸಾದ್ಯವಿಲ್ಲ.ಐದು ವರ್ಷಗಳಲ್ಲಿ ಏನು ಮಾಡದ ಸರ್ಕಾರದಲ್ಲಿ ಏನ್ ಇದೆ ಅಂತ ಹೋಗ್ತಾರೆ.ಪ್ರಧಾನಿಯನ್ನು ಗಲ್ಲಿ ಗಲ್ಲಿ ಸುತ್ತಿಸಿದ್ದಾರೆ,ಆದರೆ ಫಲಿತಾಂಶ ಏನ್ ಆಯ್ತು.ಬಿಜೆಪಿಯವರ ಅಡಳಿತ ವ್ಯವಸ್ಥೆ ಎಲ್ಲಾರಿಗೂ ಗೊತ್ತಾಗಿದೆ ಅದ್ದರಿಂದ ಯಾರು ಹೋಗಲ್ಲ.ಒಳ ಮೀಸಲಾತಿ ಬಗ್ಗೆ ಕ್ಯಾಬಿನೇಟ್ ನಲ್ಲಿ ಚರ್ಚೆ ಮಾಡಲಾಗುತ್ತದೆ.ಸಿಎಂ ಅವ್ರು ಅದರ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತಾರೆ.

  • Related Posts

    ನವದೆಹಲಿಯಲ್ಲಿ ತೆಂಗು,ಅಡಿಗೆ ಬೆಳೆಯುವ ರೈತರ ಸಂಕಷ್ಟ ನಿವಾರಣೆಗೆ ಮನವಿ ಸಲ್ಲಿಸಿದ ಡಾ|| ಪ್ರಭಾ ಮಲ್ಲಿಕಾರ್ಜುನ್

    ನವದೆಹಲಿಯ ಭವನದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರು ಮತ್ತು ಮುಖಂಡರ ನಿಯೋಗವು ಭೇಟಿಯಾಗಿ, ತೆಂಗು ಮತ್ತು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟ ನಿವಾರಣೆಗಾಗಿ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ…

    ನವದೆಹಲಿಯಲ್ಲಿ ಕೇಂದ್ರ ರಸಗೊಬ್ಬರ ಸಚಿವರಿಗೆ ತಕ್ಷಣ ಯೂರಿಯಾ ಪೂರೈಕೆಗೆ ಮನವಿ ಪತ್ರ – ಸಚಿವರಾದ ಡಾ।। ಪ್ರಭಾ ಮಲ್ಲಿಕಾರ್ಜುನ್

    31 ಜೂಲೈ 2025,ನವದೆಹಲಿಯಲ್ಲಿ ಕೇಂದ್ರ ರಸಗೊಬ್ಬರ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಅವರಿಗೆ ದಾವಣಗೆರೆ ಜಿಲ್ಲೆಗೆ ತಕ್ಷಣ ಯೂರಿಯಾ ಪೂರೈಕೆ ಮಾಡಬೇಕೆಂದು ಸಚಿವರಾದ ಡಾ।। ಪ್ರಭಾ ಮಲ್ಲಿಕಾರ್ಜುನ್ ಮನವಿ ಪತ್ರ ಸಲ್ಲಿಸಿದರು. ಪ್ರಸ್ತುತ ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಮಳೆ ಸಮೃದ್ಧವಾಗಿದ್ದು, ಬಿತ್ತನೆ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!