ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ಕುಮಾರಸ್ವಾಮಿ ಅರೋಪ ಹಿನ್ನಲೆ,ದಾವಣಗೆರೆಯಲ್ಲಿ ಸಚಿವ ಶಿವರಾಜ್ ತಂಗಡಗಿ ಗರಂ

ವರ್ಗಾವಣೆ ದಂಧೆ ಅವರ ಅಧಿಕಾರಾವಧಿಯಲ್ಲಿ ನಡೆದಿಲ್ವಾ.ವರ್ಗಾವಣೆ ದಂಧೆ ಬಗ್ಗೆ ಹೇಳುತ್ತಾರೆ ಅವರ ಅವಧಿಯಲ್ಲಿ ನಡೆದಿಲ್ವಾ.
ಸರ್ಕಾರ ಬಂದಾಗ ಅದೊಂದು ಪ್ರಕ್ರಿಯೆ ಇರುತ್ತದೆ..
ಕರ್ನಾಟಕ ಎಂದು ಹೆಸರಿಟ್ಟು ಈ ನವೆಂಬರ್ ಗೆ 50 ವರ್ಷ ಆಗಲಿದೆ.ಅದ್ದರಿಂದ ಈ ಬಾರಿ ಮಹತ್ವದಾದ ಕಾರ್ಯಕ್ರಮ ನಡೆಸಲಾಗುವುದು.

ದೇವರಾಜ್ ಅರಸ್ ರವರ ಅವಧಿಯಲ್ಲಿ ಕರ್ನಾಟಕ ಎಂದು ಹೆಸರಿಟ್ಟಿದ್ದರು.ಈಗ ಸಿದ್ದರಾಮಯ್ಯ ನವರ ಅಧಿಕಾರವಧಿಯಲ್ಲಿ 50 ವರ್ಷ ತುಂಬಿದೆ.ಇಬ್ಬರು ದಲಿತರ, ಹಿಂದೂಳಿದವರ ಬಗ್ಗೆ ಚಿಂತನೆ ಹೊಂದಿದವರು.
ಇಡೀ ವರ್ಷ ಕಾರ್ಯಕ್ರಮ ಮಾಡಲು ಚಿಂತನೆ ಇದೆ, ನಾಳೆ ಬೆಳಗ್ಗೆ ಬೆಳಗಾವಿಯಲ್ಲಿ ಸಭೆಯನ್ನು ನಡೆಸಿ ರೂಪರೇಷೆಯನ್ನು ಮಾಡಲಾಗುತ್ತದೆ

ಮಂಡ್ಯದಲ್ಲಿ ಹೋರಾಟದ ಬಗ್ಗೆ ನೈತಿಕತೆ ಪ್ರಶ್ನಿಸಿದ ಸಚಿವ ಶಿವರಾಜ್ ತಂಗಡಗಿಬಿಜೆಪಿಯವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕು ಇದೆ.ಅದರ ಬಗ್ಗೆ ಚರ್ಚೆ ಮಾಡಲು ಸರ್ವಪಕ್ಷಗಳ ಸಭೆಯನ್ನು 23 ರಂದು ಸಭೆ ನಡೆಸಲಾಗುವುದು. ಸುಪ್ರೀಂ ಕೋರ್ಟ್ ಗೆ ಮೇಲ್ಮೈನವಿ ಸಲ್ಲಿಸಲಾಗುವುದು
ಅದರ ಬಗ್ಗೆ ಸುಪ್ರೀಂ ಕೋರ್ಟ್ ಅದೇಶದಂತೆ ನಡೆದುಕೊಳ್ಳುತ್ತೇವೆ

  • Related Posts

    ನವದೆಹಲಿಯಲ್ಲಿ ತೆಂಗು,ಅಡಿಗೆ ಬೆಳೆಯುವ ರೈತರ ಸಂಕಷ್ಟ ನಿವಾರಣೆಗೆ ಮನವಿ ಸಲ್ಲಿಸಿದ ಡಾ|| ಪ್ರಭಾ ಮಲ್ಲಿಕಾರ್ಜುನ್

    ನವದೆಹಲಿಯ ಭವನದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರು ಮತ್ತು ಮುಖಂಡರ ನಿಯೋಗವು ಭೇಟಿಯಾಗಿ, ತೆಂಗು ಮತ್ತು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟ ನಿವಾರಣೆಗಾಗಿ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ…

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!