ದಂಪತಿ,ಮಗು ಸಾವು ವಿಚಾರ ಅಮೇರಿಕದ ಡೆಪ್ಯುಟಿ ಕನ್ಸಲ್ ಜನರಲ್ ಜೊತೆ ನಿರಂತರ ಸಂಪರ್ಕ. ದಾವಣಗೆರೆ ಡಿಸಿ ಡಾ.ಎಂ ವಿ ವೆಂಕಟೇಶ್ ಮಾಹಿತಿ .

ದಾವಣಗೆರೆ(21), ಅಮೇರಿಕಾದಲ್ಲಿ ದಾವಣಗೆರೆ ಮೂಲದ ಪತಿ,ಪತ್ನಿ ಗಂಡು ಮಗು ಸಾವು ವಿಚಾರ ಅಮೇರಿಕಾದಲ್ಲಿ ಇರುವ ಕನ್ಸಲ್ ಜನರಲ್ ಮತ್ತು ಡೆಪ್ಯುಟಿ ಕನ್ಸಲ್ ಜನರಲ್ ಜೊತೆ ನಿರಂತರ ಸಂಪರ್ಕ ಕನ್ಸಲ್ ಜನರಲ್ ಮಂಜುನಾಥ್, ಡೆಪ್ಯೂಟಿ ಕನ್ಸಲ್ ಜನರಲ್ ವರುಣ್ ಜೊಸೆಫ್ ಸೇರಿ ಕೆಳಹಂತದ ಸಿಬ್ಬಂದಿ ಜೊತೆ ನಿರಂತರ ಸಂಪರ್ಕ ದಾವಣಗೆರೆ ಡಿಸಿ ಡಾ.ಎಂ ವಿ ವೆಂಕಟೇಶ್ ಮಾಹಿತಿ .

ಯೋಗೇಶ್ ಮತ್ತು ಕುಟುಂಬಸ್ಥರ ಮೃತದೇಹ ಶವಪರೀಕ್ಷೆ ನಡೆಯಬೇಕಿದೆ.ನ್ಯೂಯಾರ್ಕ್ ಪೊಲೀಸರು ಮತ್ತು ಅಲ್ಲಿನ ಸರ್ಕಾರ ತೀವ್ರ ತನಿಖೆಗೆ ಒಳಪಡಿಸಿದೆ. ಏಷಿಯನ್ ಹಿಂದೂ ಫೆಡರಲ್ಸ್ ಸರ್ವಿಸಸ್ ಐರ್ಲೆಂಡ್ ಪಾರ್ಕ್ ಮೂಲಕ ನಿರ್ವಹಣೆ, ಮರಣೋತ್ತರ ಪರೀಕ್ಷೆ ಆದ ನಂತರ ಮೃತದೇಹಗಳನ್ನು ನಿರ್ವಹಣೆ ಮಾಡಲು ನೇಮಕ ಹಿಂದೂ ಧರ್ಮದ ಸಂಸ್ಕಾರದಂತೆ ನಿರ್ವಹಣೆ ಮಾಡಲು ನೇಮಕ ಮೃತ ಪ್ರತಿಭಾ ಹತ್ತಿರದ ಸಂಬಂಧಿ ಸೋಮಶೇಖರ್ ನೋಡಲ್ ಪರ್ಸನ್ ಆಗಿ ಇಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ

ನ್ಯೂಯಾರ್ಕ್ ಪೊಲೀಸರು ಅಧಿಕಾರಿಗಳೊಂದಿಗೆ, ಕನ್ಸಲ್ ಜನರಲ್ ಜೊತೆ ಸೋಮಶೇಖರ್ ಸಂಪರ್ಕದಲ್ಲಿದ್ದಾರೆ.ನಿನ್ನೆ ರಜೆ ಇದ್ದ ಕಾರಣ ಇಂದು ಶವಪರೀಕ್ಷೆ ನಡೆಯುತ್ತೆ ಅಂತ ಮಾಹಿತಿ ಇದೆ,ಅಲ್ಲೇ ಹಿಂದು ಸಂಪ್ರದಾಯದಂತೆ ವಿಸರ್ಜನೆ ಮಾಡಲುಬಹುದು ಅವರ ಕುಟುಂಬದ ಅಪೇಕ್ಷೆಯಂತೆ ಮೃತ ದೇಹಗಳನ್ನು ಭಾರತಕ್ಕೆ ತರಿಸಬಹುದು ಅದಕ್ಕಾಗಿ ಒಂದು ಏಜನ್ಸಿ ಸಹ ಗುರುತಿಸಲಾಗಿದೆ
ಕನ್ಸಲೆಟ್ ಜನರಲ್ ಸಂಪೂರ್ಣ ಸಹಕಾರ ಇದೆ ಅಂತ ಮಾಹಿತಿ ನೀಡಿದ್ದಾರೆಕರ್ನಾಟಕ ಸರ್ಕಾರ ಹಾಗೂ ಜಿಲ್ಲಾಡಳಿತ ಸಂಪೂರ್ಣ ಸ್ಪಂದಿಸುತ್ತೆ ದಾವಣಗೆರೆಯಲ್ಲಿ ಡಿ.ಸಿ ಡಾ. ವೆಂಕಟೇಶ್ ಮಾ‌ಹಿತಿ..

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!