ಬೆಂಗಳೂರಿನ Wonderla ಅಮ್ಯೂಸ್ ಮೆಂಟ್​ ಪಾರ್ಕ್​​ ಮೇಲೆಯಿಂದ ಬಿದ್ದು ವ್ಯಕ್ತಿ ಸಾವು

ಆಗಸ್ಟ್ 22-೨೦೨೩, ಬೆಂಗಳೂರು ಜಿಲ್ಲಾ, ರಾಮನಗರ ತಾಲ್ಲೂಕಿನ ಬಿಡದಿ ಬಳಿಯಿರುವ ವಂಡರ್​ಲಾ ಅಮ್ಯೂಸ್ ಮೆಂಟ್​ ಪಾರ್ಕ್​​ಗೆ ತೆರಳಿದ್ದ ವ್ಯಕ್ತಿಯು, ಮೇಲಿಂದ ಬಿದ್ದು ಮೃತಪಟ್ಟ ಧಾರುಣ ಘಟನೆ ನಿನ್ನೆ ನಡೆದಿದೆ.

ಜಡೇನಹಳ್ಳಿ ನಿವಾಸಿ ರಾಜು(35) ಮೃತಪಟ್ಟವರು ಎನ್ನಲಾಗಿದೆ. ಬಿಡದಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ.

ಎಂಜಾಯ್‌ ಮಾಡಲು ವಂಡರ್​ಲಾ ಅಮ್ಯೂಸ್ ಮೆಂಟ್​ ಪಾರ್ಕ್​​ಗೆ ತೆರಳಿದ್ದ ರಾಜು , ಆಟ ಆಡುವ ಸಂದರ್ಭದಲ್ಲಿ ಮೇಲಿಂದ ಬಿದ್ದು ಸಾವನ್ನಪ್ಪಿದ್ದರೆ ಎನ್ನಲಾಗಿದೆ.

  • Related Posts

    ಸಮಾಜವಾದಿ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ನೇತೃತ್ವದಲ್ಲಿ ಪಕ್ಷ ಸೇರ್ಪಡೆ

    ಬೆಂಗಳೂರು, 31, ಜೂಲೈ 2025, ಆನೇಕಲ್:- ಮಹಿಳೆಯರು ಸಾಮಾಜಿಕ ಶೋಷಣೆ ಯಿಂದ ಹೊರಗಡೆ ಬಂದು ತಮ್ಮ ಮೂಲಭೂತ ಹಕ್ಕುಗಳಿಗೆ ಹೋರಾಟ ಮಾಡಬೇಕು ಎಂದು ಸಮಾಜವಾದಿ ಪಾರ್ಟಿ ರಾಜ್ಯ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಹೇಳಿದರು. ಅವರು ಬೆಂಗಳೂರು ದಕ್ಷಿಣ…

    ವಿಧಾನ ಪರಿಷತ್ ಸದ್ಯಸ ಬಿ ಕೆ ಹರಿಪ್ರಸಾದ್ ಹುಟ್ಟುಹಬ್ಬ – ಶುಭ ಕೋರಿದ ಸಮಾಜವಾದಿ ನಾಯಕರು

    ಬೆಂಗಳೂರು, ಬಿ ಕೆ ಹರಿಪ್ರಸಾದ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು ತಿಳಿಸಿದ ಸಮಾಜವಾದಿ ಪಾರ್ಟಿ ರಾಜ್ಯ ಅಧ್ಯಕ್ಷ ಎನ್ ಮಂಜಪ್ಪ ಮತ್ತು ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಶುಭಾಶಯಗಳು ಕೋರಿದರು ಕಳೆದ ಸುಮಾರು ವರ್ಷಗಳು ಸಾಮಾಜಿಕ ಹೋರಾಟದಲ್ಲಿ ಜನರ ಮಧ್ಯ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!