ಮಳೆಯಾಗದ ಹಿನ್ನೆಲೆ .ಭದ್ರಾ ಜಲಾಶಯದ ಒಳ ಹರಿವಿನಲ್ಲಿ ಇಳಿಕೆ

ಬಳ್ಳಾರಿ: ಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಇಳಿಕೆ ಆದ ಕಾರಣ ಜಲಾಶಯದ ಒಳ ಹರಿವಿನಲ್ಲಿ ಇಳಿಕೆ
ಆಗಿದು. ನಿನ್ನೆ 3647 ಕ್ಯೂಸೆಕ್ ಇದ್ದ ಒಳ ಹರಿವು, ಇಂದು 2395 ಕ್ಯೂಸೆಕ್ ಗೆ ಇಳಿದಿದೆ. ಇಂದು ಜಲಾಶಯದ ಹೊರ ಹರಿವು 2881 ಕ್ಯೂಸೆಕ್ ಇದೆ.

186 ಅಡಿ ಎತ್ತರದ ಜಲಾಶಯದಲ್ಲಿ ಹಾಲಿ 165 ಅಡಿ 11 ಇಂಚು ನೀರು ಶೇಖರಣೆ ಆಗಿದು. 71.35 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಹಾಲಿ 48.71 ಟಿಎಂಸಿ ನೀರು ಸಂಗ್ರಹ ಆಗಿದೆ.ಇನ್ನೆರಡು ದಿನಗಳ ಕಾಲ ಮಳೆ ಪ್ರಮಾಣದಲ್ಲಿ ಕೊಂಚ ಇಳಿಕೆ ಇರುವ ಕಾರಣ ಇದೆ ರೀತಿಯ ಒಳ ಹರಿವು ಮುಂದುವರಿಯುವ ಸಾಧ್ಯತೆ ಎಂಬ ಮಾಹಿತಿ ಇದೆ

  • Related Posts

    ಕಂಪ್ಲಿ ತಾಲೂಕಿನ ನೂತನ ವಕೀಲರಿಗೆ ಸನ್ಮಾನ

    ಕಂಪ್ಲಿ: 30, ಪಟ್ಟಣದ ಬಸವಶ್ರೀ ನಿಲಯದಲ್ಲಿ ಹಮ್ಮಿಕೊಂಡಿದ್ದ ತಾಲೂಕಿನ ನೂತನ ವಕೀಲರಿಗೆ ಸನ್ಮಾನ ಮತ್ತು ಉಪನ್ಯಾಸ ಕಾರ್ಯಕ್ರಮದಲ್ಲಿ ಕಕ್ಷಿದಾರರ ಹಿತ ಮತ್ತು ಸಾಮಾಜಿಕ ಪರಿಕಲ್ಪನೆಯಡಿ ಮಹತ್ತರ ಪಾತ್ರವಹಿಸಿ, ಯಾವುದೇ ಅಸೆ ಆಮೀಷಗಳಿಗೆ ಬಲಿಯಾಗದಂತೆ ವೃತ್ತಿಯಲ್ಲಿ ತೊಡಬೇಕೆಂದು ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ…

    ಬಳ್ಳಾರಿಯ ಸರಕಾರಿ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು

    ಬಳ್ಳಾರಿ ನಗರದ ಸರಕಾರಿ ಕಿರಿಯ ತಾಂತ್ರಿಕ ಶಾಲೆಯಲ್ಲಿ ಒಕ್ಕೂಟದಸಂಸ್ಥೆಯ ವತಿಯಿಂದ ಗಣರಾಜ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಶ್ರೀ ನಾಗರಾಜ್ ಕೆ.ಜಿ ರವರು ಧ್ವಜಾರೋಹಣವನ್ನು ನೇರವೇರಿಸಿ,ದಿನವನ್ನು ಒಕ್ಕೂಟ ಹಬ್ಬವಾಗಿ ಹಾಗೂ ಮಕ್ಕಳಿಗೆ ಪಠ್ಯ ಮತ್ತು ಪಠ್ಯೇತರ ಸ್ಪರ್ಧೇಗಳನ್ನು ಏರ್ಪಡಿಸುವ…

    Leave a Reply

    Your email address will not be published. Required fields are marked *

    error: Content is protected !!