ಚಂದ್ರಯಾನ-3 ಯಶಸ್ವಿಯಾಗಲೆಂದುವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ”’

ದಾವಣಗೆರೆ, ಆ. 23
ಇಸ್ರೋದ ಚಂದ್ರಯಾನ 3 ವಿಕ್ರಮ್ ಲ್ಯಾಂಡರ್ ಆ. 23 ರ ಸಂಜೆ ಚಂದ್ರನ ಕಕ್ಷೆ ಮೇಲೆ ಪಾದಾರ್ಪಣೆ ಮಾಡುತ್ತಿದ್ದು, ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಇಲ್ಲಿನ ವಿನೋಭನಗರದ 2ನೇ ಮುಖ್ಯ ರಸ್ತೆಯಲ್ಲಿರುವ ಶ್ರೀ ವರಸಿದ್ದಿವಿನಾಯಕ ದೇವಸ್ಥಾನದಲ್ಲಿ ದಾವಣಗೆರೆ ತಾಲೂಕು ಫೋಟೋ ಮತ್ತು ವೀಡಿಯೋಗ್ರಾರ‍್ಸ್ ಸಂಘ, ದಾವಣಗೆರೆ ಜಿಲ್ಲಾ ಅಖಿಲ ಕರ್ನಾಟಕ .ರವಿಚಂದ್ರನ್ ಅಭಿಮಾನಿಗಳ ಸಂಘ, ಕನ್ನಡ ಸಮರ ಸೇನೆ ಸಹಯೋಗದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಗೌರವಾಧ್ಯಕ್ಷರಾದ ಬಿ ಮಂಜುನಾಥ್ ತಾಲೂಕ ಅಧ್ಯಕ್ಷ ಎಂ.ಮನು ಗ್ರಾಮಾಂತರ ವಲಯ ಅಧ್ಯಕ್ಷ ಕೊಂಡಜ್ಜಿ ಎಸ್. ರಾಜಶೇಖರ್ ಉಪಾಧ್ಯಕ್ಷ ಎಸ್ ಚಂದ್ರಶೇಖರ್ ಪ್ರಧಾನ ಕಾರ್ಯದರ್ಶಿ ಮಲ್ಲೇಶ್ ಎಚ್ ಪಾಟೀಲ್ ಖಜಾಂಚಿ ಎ ಎಸ್ ಗಣೇಶ್ ಗೌರವ ಸಲಹೆಗಾರರಾದ ಸಂತೋಷ ದೊಡ್ಡಮನಿ, ಜಿ ಮಾಲಿಂಗಪ್ಪ , ಕನ್ನಡ ಸಮರಸೇನೆ ಮಹಿಳಾ ರಾಜ್ಯಾಧ್ಯಕ್ಷ ದ್ರಾಕ್ಷಣಮ್ಮ ಮಲ್ಲಿಕಾರ್ಜುನಯ್ಯ ಕೋಟ್ಯಾಳ ಸಿದ್ದೇಶ್ ಶ್ರೀಮತಿ ರಾಜೇಶ್ವರಿ ಶ್ರೀಮತಿ ಕವಿತಾ ಚಂದ್ರಶೇಖರ್ ರವಿಚಂದ್ರನ್ ಅಭಿಮಾನಿಗಳ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ರವಣ್ ಕುಮಾರ್ , ಹುಲಿಕಟ್ಟೆ ರಾಜೇಶ್ , ರವಿ,ತಾಲೂಕು ಸಂಘದ ಸಹ ಕಾರ್ಯದರ್ಶಿ ಡಿ ರಂಗನಾಥ್ , ಜಂಟಿ ಕಾರ್ಯದರ್ಶಿ ದೇವೇಂದ್ರಪ್ಪ ಕುಮಾರ್ ಉಪಸ್ಥಿತರಿದ್ದು ಚಂದ್ರಯಾನ ಯಶಸ್ಸಿಗೆ ಶುಭ ಹಾರೈಸಿದರು

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!