ಆನೇಕಲ್ ತಾಲ್ಲೂಕಿನಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಸಮಿತಿಯ ಕರ್ತವ್ಯ ಮತ್ತು ಜವಾಬ್ದಾರಿ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ…

ಆನೇಕಲ್ ತಾಲ್ಲೂಕು, 06/09/2023 ರಂದು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಆನೇಕಲ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆ ಮೇಲ್ವಿಚಾರಣೆಗಾಗಿ ರಚಿಸಲಾಗಿರುವ ಗ್ರಾಮ ಪಂಚಾಯತ್ ಮಟ್ಟದ ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳಿಗೆ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಸಮಿತಿಯ ಕರ್ತವ್ಯ ಮತ್ತು ಜವಾಬ್ದಾರಿ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ತರಬೇತಿ ಕಾರ್ಯಾಗಾರವನ್ನು ಮಾಸ್ಟರ್ ಟ್ರೈನರ್ ರಾದ ಶ್ರೀ ಸುನೀಲ್ ಎಲ್ ಸಹಾಯಕ ನಿರ್ದೇಶಕರು ಬೆಂಗಳೂರು ಪೂರ್ವ ತಾಲ್ಲೂಕು ಪಂಚಾಯತ್ , ಶ್ರಿಮತಿ ಮಾಧುರಿ ಸಿ.ಎಂ ಸಹಾಯಕ ನಿರ್ದೇಶಕರು ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯತ್ ,ಜಿಲ್ಲಾ ಸಮಾಲೋಚರು ಮತ್ತು NRLM ಸಂಯೋಜಕರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ತಾ ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….

  • Related Posts

    ಆನೆ ಮತ್ತು ಮಾನವ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವದಕಾಗಿ ಸಭೆ…

    ರಾಮನಗರ ಜಿಲ್ಲೆಯ ಆನೆ ಮತ್ತು ಮಾನವ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಇಂದು ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಮನಗರ ಕ್ಷೇತ್ರದ ಶಾಸಕರಾದ ಇಕ್ಬಾಲ್ ಹುಸೇನ್, ಚನ್ನಪಟ್ಟಣ ಕ್ಷೇತ್ರದ ಶಾಸಕರಾದ ಶ್ರೀ ಸಿಪಿ ಯೋಗೇಶ್ವರ್, ಮಾಜಿ ಸಂಸದರಾದ…

    “ತ್ಯಾಜ್ಯ ನಿರ್ವಹಣೆಯ ಕುರಿತು ತರಬೇತಿ ಕಾರ್ಯಾಗಾರ” ಸ್ವಚ್ಛತೆಯೇ ಸೇವೆ ಅಭಿಯಾನಕ್ಕೆ : ಚಾಲನೆ

    ಕನಕಪುರ (ಸೆ.15): ಸ್ವಚ್ಛತೆ ಒಂದು ಅಭ್ಯಾಸ ಮತ್ತು ಸಾಮಾಜಿಕ ಜವಾಬ್ದಾರಿಯೂ ಹೌದು. ಸಾಮೂಹಿಕ ಪ್ರಯತ್ನದಿಂದ ಮಾತ್ರ ಅದನ್ನು ಸಂಪೂರ್ಣವಾಗಿ ತರಬೇಕು. ವೈಯಕ್ತಿಕವಾಗಿ ಸ್ವಚ್ಛವಾಗಿರುವುದರ ಜೊತೆಗೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮ ಜವಾಬ್ದಾರಿ ಯಾಗಬೇಕು ಎಂದು ಅಭಿಪ್ರಾಯಪಟ್ಟರು. ಜಿಲ್ಲಾ ಪಂಚಾಯತ್ ರಾಮನಗರ,…

    Leave a Reply

    Your email address will not be published. Required fields are marked *

    error: Content is protected !!