ಚಿಕ್ಕಮಗಳೂರು ಜಿಲ್ಲೆಯಲ್ಲಿನ ಪೊಲೀಸ್ ಠಾಣೆಗಳಲ್ಲಿ ಶಾಲಾ ಮಕ್ಕಳಿಗಾಗಿ ‘ತೆರೆದ ಮನೆ’ ಕಾರ್ಯಕ್ರಮ..

ಚಿಕ್ಕಮಗಳೂರು ಜಿಲ್ಲೆಯಲ್ಲಿನ ಪೊಲೀಸ್ ಠಾಣೆಗಳಲ್ಲಿ ಇಂದು ಶಾಲಾ ಮಕ್ಕಳಿಗಾಗಿ ‘ತೆರೆದ ಮನೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ. ಒಟ್ಟು 979 ವಿದ್ಯಾರ್ಥಿಗಳು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ತೆರೆದ ಮನೆ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ.

ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಯ ಕಾರ್ಯಗಳು, ಮಕ್ಕಳ ಹಕ್ಕುಗಳು, ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು, ಮಕ್ಕಳು ತಮ್ಮ ವೈಯಕ್ತಿಕ ಸುರಕ್ಷತೆಗಾಗಿ ಅನುಸರಿಸಬೇಕಾದ ರಕ್ಷಣಾತ್ಮಕ ಕ್ರಮಗಳು, ಸೈಬರ್ ಅಪರಾಧ, ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಸಮಸ್ಯೆಗಳು, ರಸ್ತೆ ಸುರಕ್ಷತೆ, ಸಂಚಾರಿ ನಿಯಮಗಳು & 112 ಸಹಾಯವಾಣಿ ಬಗ್ಗೆ ವಿವರಿಸಲಾಯಿತು.

ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….

  • Related Posts

    ಚಿಕ್ಕಮಗಳೂರು ಗಣೇಶ ಚತುರ್ಥಿ ಮತ್ತು ಈದ್-ಮಿಲಾದ್ ಹಬ್ಬಗಳ ಅಂಗವಾಗಿ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ…

    ಚಿಕ್ಕಮಗಳೂರು, ಗಣೇಶ ಚತುರ್ಥಿ ಮತ್ತು ಈದ್-ಮಿಲಾದ್ ಹಬ್ಬಗಳ ಅಂಗವಾಗಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಲಿರುವ ಆಯೋಜಕರು, ಮುಖಂಡರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯನ್ನು…

    ಚಿಕ್ಕಮಗಳೂರು ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಕೇಂದ್ರ…

    ಚಿಕ್ಕಮಗಳೂರು ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಕೇಂದ್ರ (NCORD) ದ ತ್ರೈಮಾಸಿಕ ಸಭೆಯನ್ನು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆಸಿ, ಮಾದಕ‌ ವಸ್ತುಗಳ‌ ನಿಯಂತ್ರಣದ ಕುರಿತಂತೆ ಚರ್ಚಿಸಲಾಯಿತು. ಇದೊಂದು ಮಾದಕ ವ್ಯಸನದ…

    Leave a Reply

    Your email address will not be published. Required fields are marked *

    error: Content is protected !!