ಶ್ರಾವಣ ಮಾಸದ ಪ್ರಯುಕ್ತ ಇಂದು ಲಕ್ಷೀ ಹೆಬ್ಬಾಳಕರ್ ನಿವಾಸಕ್ಕೆ ನಾಗನೂರ ಮಠದ ಡಾ. ಅಲ್ಲಮಪ್ರಭು ಸ್ವಾಮಿಗಳು ಭೇಟಿ

೯-೯-೨೩, ಶ್ರಾವಣ ಮಾಸದ ಪ್ರಯುಕ್ತ ಇಂದು ಲಕ್ಷೀ ಹೆಬ್ಬಾಳಕರ್ ನಿವಾಸಕ್ಕೆ ಬೆಳಗಾವಿಯ ನಾಗನೂರ ಮಠದ ಶ್ರೀ ಮ.ನಿ.ಪ್ರ.ಸ್ವ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಹಾಗೂ ಹಳಂಗಲಿಯ ಶ್ರೀ ಶಿವಾನಂದ ಸ್ವಾಮಿಗಳು ಮತ್ತು ಕಿತ್ತೂರಿನ ಶ್ರೀ ಓಂಕಾರ ಗುರೂಜಿಗಳು ಆಗಮಿಸಿ, ಕುಟುಂಬದ ಎಲ್ಲ ಸದಸ್ಯರಿಗೆ ಆಶೀರ್ವದಿಸಿದರು.

ಶ್ರಾವಣ ಮಾಸ ಹಾಗೂ ಬಸವ ಜಯಂತಿಯ ಸಂದರ್ಭದಲ್ಲಿ ಶ್ರೀಗಳು ಬೆಳಗಾವಿ ನಗರ ಹಾಗೂ ಬೆಳಗಾವಿಯ ಸುತ್ತಮುತ್ತ ಪಾದಯಾತ್ರೆಯನ್ನು ಕೈಗೊಂಡು ಬಸವ ತತ್ವ, ಪ್ರವಚ‌ನ ಹಾಗೂ ಶರಣ ಸಂಸ್ಕ್ರತಿಯ ಮೂಲಕ ಜನರಲ್ಲಿ ಭಕ್ತಿ ಭಾವವನ್ನು ಪಸರಿಸುವುದು ವಿಶೇಷವಾಗಿದೆ.

ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….

  • Related Posts

    ದೇವಸ್ಥಾನದ  ಕಾಮಗಾರಿಗೆ  25 ಲಕ್ಷ  ಹಣ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್…

    ಬೆಳಗಾವಿ ಜಿಲ್ಲೆಯ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ನೂತನ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕಟ್ಟಡದ ನಿರ್ಮಾಣದ ಕಾಮಗಾರಿಗೆ ಮೊದಲನೇ ಕಂತಿನಲ್ಲಿ 25 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಕೊಟ್ಟರು.  ಈ  ಹಿನ್ನೆಲೆಯಲ್ಲಿ ಇಂದು ದೇವಸ್ಥಾನ ಕಮಿಟಿ ಹಾಗೂ ಗ್ರಾಮಸ್ಥರ ವತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್  ಗೌರವ-ಸನ್ಮಾನ…

    ಅಥಣಿಯಲ್ಲಿ ಶ್ರೀ ಲಕ್ಷ್ಮಣ ಸವದಿ ಪಾರ್ಕ್ ಹಾಗೂ ವೃತ್ತದ ಉದ್ಘಾಟನೆ…

    ಈ ವೇಳೆ ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರು ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಪ,ಪೂ,ಶ್ರೀ ಮರುಳಸಿದ್ಧ ಮಹಾಸ್ವಾಮೀಜಿಗಳು ಶೆಟ್ಟರಮಠ ಅಥಣಿ,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಸದಾಶಿವ ಬುಟಾಳಿ,ಶ್ರೀ ಶಿವಾನಂದ ದಿವಾನಮಳ,ಸಂಕೋನಟ್ಟಿ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!