ಮೂಡುಬಿದಿರೆಯಲ್ಲಿ ” ಶ್ರೀ ಕೃಷ್ಣ ಜನ್ಮಾಷ್ಟಮಿ” ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗು ಸಾಂಸ್ಕೃತಿಕ ಕಾರ್ಯಕ್ರಮ

ಮೂಡುಬಿದಿರೆಯಲ್ಲಿ ” ಶ್ರೀ ಕೃಷ್ಣ ಜನ್ಮಾಷ್ಟಮಿ” ಪ್ರಯುಕ್ತ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ವತಿಯಿಂದ ನಡೆದ “37 ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗು ಸಾಂಸ್ಕೃತಿಕ ಕಾರ್ಯಕ್ರಮದ” ಸಭಾ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು ಸುದರ್ಶನ ಎಂ.ರವರು ಭಾಗವಹಿಸಿದರು. ಕಂಬಳ ಸಾಧಕ, ನಿವೃತ ಪ್ರಾಚಾರ್ಯರಾದ ಗುಣಪಾಲ ಕಡಂಬರಿಗೆ ಕೃಷ್ಣ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭ ಊರಿನ ಗಣ್ಯರಾಗಿರುವ ಶ್ರೀಪತಿ ಭಟ್, ರಾಘವೇಂದ್ರ ಪ್ರಭು, ಪ್ರಮತ್ ಕುಮಾರ್ ಜೈನ್, ರಾಜೇಂದ್ರ ಜೈನ್, ಸಮಿತಿಯ ಪ್ರಮುಖರಾದ ಸಂತೋಷ್ ಕುಮಾರ್,ಗಣೇಶ್ ರಾವ್, ಧನಂಜಯ ಉಪಸ್ಥಿತರಿದ್ದರು. ಖ್ಯಾತ ಗಾಯಕರಾದ ಪುತ್ತೂರು ಜಗದೀಶ ಆಚಾರ್ಯ ಬಳಗದರಿಂದ “ಭಕ್ತಿಗಾನ” ನಡೆಯಿತು.

ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….

  • Related Posts

    ಸುಳ್ಯ ತಾಲ್ಲೂಕಿನ 8 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ಲ್ಯಾಪ್ ಟಾಪ್ ಹಾಗೂ ಮಾನಿಟರ್ ಗಳನ್ನು ವಿತರಣೆ…

    ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಫೌಂಡೇಶನ್ ಮತ್ತು ಡೆಲ್ ಟೆಕ್ನಾಲಜಿಸ್ ಇವರ ಸಹಭಾಗಿತ್ವದ “ಗ್ರಾಮ ಡಿಜಿ ವಿಕಸನ“ ಕಾರ್ಯಕ್ರಮದಡಿ ಆಯ್ಕೆಯಾದ ಸುಳ್ಯ ತಾಲ್ಲೂಕಿನ 8 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ಕ್ಷೇತ್ರದ…

    ಹಿಂದೂ ಸಂಘಟನೆಯ ಮುಖಂಡನಿಂದ ಹಲ್ಲೆಗೆ ಒಳಗಾಗಿ ಸಾವನ್ನೊಪ್ಪಿದ ದಿನೇಶ್ ಮನೆಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ

    ಧರ್ಮಸ್ಥಳ : ಜಮೀನು ದಾಖಲಾತಿ ವಿಚಾರವಾಗಿ ಇಬ್ಬರ ಮಧ್ಯೆ ವಿವಾದ ನಡೆದು, ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಸಾವನ್ನೊಪ್ಪಿದ ಕನ್ಯಾಡಿಯ ದಿನೇಶ್ ಮನೆಗೆ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿದ್ದಾರೆ. ಧರ್ಮಸ್ಥಳ:ಜಮೀನು ದಾಖಲಾತಿ ವಿಚಾರವಾಗಿ ಇಬ್ಬರ ಮಧ್ಯೆ ವಿವಾದ…

    Leave a Reply

    Your email address will not be published. Required fields are marked *

    error: Content is protected !!