ದಾವಣಗೆರೆಯ ಹಳೇ ಕುಂದುವಾಡದಲ್ಲಿ “ಸಸ್ಯಶಾಮಲ”

ದಾವಣಗೆರೆಯ ಹಳೇ ಕುಂದುವಾಡದಲ್ಲಿನ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯಲ್ಲಿ “ಸಸ್ಯಶಾಮಲ” ಕಾರ್ಯಕ್ರಮವನ್ನು ಇಂದು ಸೋಮವಾರ ಹಮ್ಮಿಕೊಳ್ಳಲಾಗಿತ್ತು.

ದಾವಣಗೆರೆಯ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ (ಆಡಳಿತ) ಕೊಟ್ರೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದಂರ್ಭದಲ್ಲಿ ಗ್ರಾಮದ ಮುಖಂಡರಾದ ಹೆಚ್.ಜಿ. ಮಂಜಪ್ಪ, ಬಸವರಾಜಪ್ಪ ಗೌಡರು, ಪ್ರೌಢಶಾಲಾ ಹಿರಿಯ ಶಿಕ್ಷಕರಾದ ಕೆ. ಸುವರ್ಣಮ್ಮ ಮತ್ತು ಶಾಲಾ ಶಿಕ್ಷಕರು ಹಾಗೂ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗದಿಗೇಶ್ ಹೆಚ್‌., ಉಪಧ್ಯಾಕ್ಷರಾದ ವಸಂತಮ್ಮ ಬಿ.ಎನ್., ಮುಖ್ಯೋಪಧ್ಯಾಯರಾದ ಹನುಮಂತಪ್ಪ ಮತ್ತು ಸಹ ಶಿಕ್ಷಕರು ಇದ್ದರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!