ಚಿಣ್ಣರ ಶ್ರೀಕೃಷ್ಣ ರಾಧೆಯ ವೇಷ ಭೂಷಣ ಸ್ಪರ್ಧೆ

ದಾವಣಗೆರೆ: ಲಯನ್ಸ್ ಕ್ಲಬ್ ದಾವಣಗೆರೆ, ಜ್ಞಾನಸೌರಭ ಕಲ್ಚರಲ್ ಮತ್ತು ಏಜ್ಯುಕೇಷನಲ್ ಟ್ರಸ್ಟ್ ಹಾಗೂ ಎಸ್‌ಜೆಎಂ ಪಬ್ಲಿಕ್ ಶಾಲೆ ನಿಟುವಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ನಗರ ಮಟ್ಟದ ಚಿಣ್ಣರ ಶ್ರೀಕೃಷ್ಣ ರಾಧೆಯ ವೇಷ ಭೂಷಣ ಸ್ಪರ್ಧೆ ನಗರದ ಲಯನ್ಸ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಲಯ ಅಧ್ಯಕ್ಷ ಎನ್.ಆರ್. ನಾಗಭೂಷಣರಾವ್ ಉದ್ಘಾಟಿಸಿದರು, ಕಾರ್ಯದರ್ಶಿ ಭೀಮಾನಂದ ಶೆಟ್ಟಿ, ನೀಲಿ ಉಮೇಶ್, ಟ್ರಸ್ಟ್ ಅಧ್ಯಕ್ಷ ಡಿ. ಮಹೇಶ್ವರಪ್ಪ, ಕೆ.ಟಿ. ಮಹಾಲಿಂಗಪ್ಪ ಮುಖ್ಯಅತಿಥಿಗಳಾಗಿ ಪಾಲ್ಗೊಂಡಿದ್ದರು. ಶಾಂತಯ್ಯ ಪರಡೀಮಠ ಮತ್ತು ಪ್ರಿಯಾಂಕ ಸಚ್ಚಿನ್ ತೀರ್ಪುಗಾರರಾಗಿ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!