ದಾವಣಗೆರೆಯಲ್ಲಿ “ಮೇರಾ ಮಾಟಿ ಮೇರಾ ದೇಶ್ “ಅಂದರೆ “ನನ್ನ ಮಣ್ಣು ನನ್ನ ದೇಶ ” ಕಾರ್ಯಕ್ರಮ…

ಸೆ. ೧೧-೨೦೨೩, ದಾವಣಗೆರೆ ಜಿಲ್ಲೆಯ ಶ್ರೀ ಎಸ್ ನಿಜಲಿಂಗಪ್ಪ ಲೇಔಟ್ ನಲ್ಲಿರುವ ಅಮರ್ ಜವಾನ್ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ “ಮೇರಾ ಮಾಟಿ ಮೇರಾ ದೇಶ್ “ಅಂದರೆ “ನನ್ನ ಮಣ್ಣು ನನ್ನ ದೇಶ ” ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು…

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎಸ್.ಎ ರವೀಂದ್ರನಾಥ್ ರವರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಡಾ.ಶಿವಯೋಗಿ ಸ್ವಾಮಿ ರವರು ಜಿಲ್ಲಾ ಅಧ್ಯಕ್ಷರಾದ ಅನಗವಾಡಿ ವೀರೇಶ್ ರವರು, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ರವರು,ಹಾಗೂ ಬಿಜೆಪಿ ಮುಖಂಡರುಗಳಾದ ಲೋಕಿಕೆರೆ ನಾಗರಾಜ್ ರವರು,ಯಶವಂತ್ ರಾವ್ ಜಾದವ್ ರವರು, ರಾಜ್ನಳ್ಳಿ ಶಿವಕುಮಾರ್ ರವರು ಮತ್ತು ಮಹಾನಗರ ಪಾಲಿಕೆಯ ಸದಸ್ಯರುಗಳು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!