ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು ( ಸೆ 15) ಬೆಂಗಳೂರಿನ ಬಾಲ ಭವನದ ಆಡಿಟೋರಿಯಂನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ರವರು ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರೊಂದಿಗೆ ಇಲಾಖೆಯಡಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಕಾರ್ಯವೈಖರಿ ಕುರಿತು ಮಾಹಿತಿ ಪಡೆದುಕೊಂಡೆ‌.

ಈ ವೇಳೆ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಡಾ. ಜಿ ಸಿ. ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಎಂ. ಎಸ್‌. ಅರ್ಚನಾ, ಜಂಟಿ ನಿರ್ದೇಶಕರಾದ ಡಾ‌. ಉಷಾ, ಪುಷ್ಪಾ ರಾಯರ್, ಗೀತಾ ಪಾಟೀಲ್ ಸೇರಿದಂತೆ ಕೇಂದ್ರ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

  • Related Posts

    ವಾಹನ ಚಾಲಕರಿಗೆ ರಸ್ತೆ ಸಂಚಾರ ನಿಯಮದ ಅರಿವು ಮೂಡಿಸಿ ಅಪಘಾತ ತಪ್ಪಿಸಿ : ಜಿ.ಜಗದೀಶ್

    ಬೆಂಗಳೂರು ನಗರ ಜಿಲ್ಲೆ, ಜನವರಿ 31 ಬೆಂಗಳೂರು ನಗರದಲ್ಲಿ ಅತಿ ವೇಗದ ವಾಹನ ಚಾಲನೆಯಿಂದಾಗಿ ಅಪಘಾತ ಹೆಚ್ಚಾಗುತಿರುವ ಕಾರಣ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತೆ ವಾಹನ ಚಾಲಕರಿಗೆ ಅರಿವು ಮೂಡಿಸಿ ಎಂದು ರಸ್ತೆ ಸುರಕ್ಷತಾ ಅಧಿಕಾರಿಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ…

    ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಸಭೆ

    ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಮಾನ್ಯ ಮುಖ್ಯಮಂತ್ರಿಗಳಾದ Siddaramaiah ರವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆ ನಡೆಸಲಾಯಿತು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು…

    Leave a Reply

    Your email address will not be published. Required fields are marked *

    error: Content is protected !!