ವಾಹನ ಚಾಲಕರಿಗೆ ರಸ್ತೆ ಸಂಚಾರ ನಿಯಮದ ಅರಿವು ಮೂಡಿಸಿ ಅಪಘಾತ ತಪ್ಪಿಸಿ : ಜಿ.ಜಗದೀಶ್
ಬೆಂಗಳೂರು ನಗರ ಜಿಲ್ಲೆ, ಜನವರಿ 31 ಬೆಂಗಳೂರು ನಗರದಲ್ಲಿ ಅತಿ ವೇಗದ ವಾಹನ ಚಾಲನೆಯಿಂದಾಗಿ ಅಪಘಾತ ಹೆಚ್ಚಾಗುತಿರುವ ಕಾರಣ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತೆ ವಾಹನ ಚಾಲಕರಿಗೆ ಅರಿವು ಮೂಡಿಸಿ ಎಂದು ರಸ್ತೆ ಸುರಕ್ಷತಾ ಅಧಿಕಾರಿಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ…