ಶಿಕಾರಿಪುರ ತಾಲ್ಲೂಕಿನ ಶ್ರೀ ಪೇಟೆ ಬಸವಣ್ಣ, ವೀರಶೈವ ಸಮಾಜದ ನೂತನ ಕಟ್ಟಡದ ಉದ್ಘಾಟಿಸಿದ ಬಿ. ವೈ. ವಿಜಯೇಂದ್ರ

ಶಿಕಾರಿಪುರ ತಾಲ್ಲೂಕಿನ ಶ್ರೀ ಪೇಟೆ ಬಸವಣ್ಣ, ವೀರಶೈವ ಸಮಾಜದ ನೂತನ ಕಟ್ಟಡದ ಉದ್ಘಾಟನೆ ಮತ್ತು ಸಭಾ ಕಾರ್ಯಕ್ರಮವನ್ನು ಶಾಸಕರಾದ ಶ್ರೀ ಬಿ. ವೈ. ವಿಜಯೇಂದ್ರರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀ ಪಿ. ಶಿವಾನಂದಯ್ಯನವರು, ಅಧ್ಯಕ್ಷರು, ಪೇಟೆ ಬಸವಣ್ಣ ವೀರಶೈವ ಸಮಾಜ, ಶ್ರೀಮತಿ ಶೈಲಾ ಯೋಗೀಶ್, ಉಪಾಧ್ಯಕ್ಷರು, ಪುರಸಭೆ, ಶ್ರೀ ಪಿ.ಎಂ. ರೇಣುಕಸ್ವಾಮಿ, ಪುರಸಭಾ ಸದಸ್ಯರು, ಶಿಕಾರಿಪುರ ಹಾಗೂ ವೀರಶೈವ ಸಮಾಜದ ಬಾಂಧವರು ಉಪಸ್ಥಿತರಿದ್ದರು.

  • Related Posts

    ಶಿವಮೊಗ್ಗದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ, ಬಿಜೆಪಿ ಪಕ್ಷದ ನೂತನ ಜಿಲ್ಲಾ ಪದಾಧಿಕಾರಿಗಳ ಕಾರ್ಯಕ್ರಮ

    ೨೬-೭೨೫, ಶಿವಮೊಗ್ಗ, ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಭಾರತೀಯ ಜನತಾ ಪಕ್ಷದ ನೂತನ ಜಿಲ್ಲಾ ಪದಾಧಿಕಾರಿಗಳ ಘೋಷಣೆ ಹಾಗೂ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷರುಗಳ ಪದಗ್ರಹಣ ಸಮಾರಂಭದಲ್ಲಿ ಪಕ್ಷದ ಶಾಲು ಹೊದಿಸುವ ಮೂಲಕ ಚಾಲನೆ ನೀಡಿದರು. ಬಿ ವೈ ರಾಘವೇಂದ್ರರವರು…

    ಶಿವಮೊಗ್ಗದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ….

    ೨೬ ಜೂಲೈ ೨೦೨೫, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಶಿವಮೊಗ್ಗ ತಾಲ್ಲೂಕು ಘಟಕ ಇಂದು ಶಿವಮೊಗ್ಗದ ವಿನೋಬನಗರದ ಸ್ವಗೃಹದಲ್ಲಿ ಆಯೋಜಿಸಿದ್ದ ಪದಾಧಿಕಾರಿಗಳ ಘೋಷಣೆ ಹಾಗೂ ವಿವಿಧ ಘಟಕಗಳ ಜವಾಬ್ದಾರಿ ಹಂಚಿಕೆ ಸಮಾರಂಭದಲ್ಲಿ ಪಾಲ್ಗೊಂಡು ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!