ಪಿಎಂ ನರೇಂದ್ರ ಮೋದಿರವರ ಹುಟ್ಟು ಹಬ್ಬದ ಪ್ರಯುಕ್ತ ಮೈಸೂರುನಲ್ಲಿ ಪ್ರತಾಪ್ ಸಿಂಹ ಸಹಯೋಗದಲ್ಲಿ ಪೌರ ಕಾರ್ಮಿಕರಿಗೆ ಗೌರವ ವಂದನೆ ಹಾಗೂ ರಕ್ತದನ ಶಿಬಿರ ಮತ್ತು ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ

ಮೈಸೂರು ಮಹಾನಗರ ವತಿಯಿಂದ ಸೇವಾ ಪಾಕ್ಷಿಕ ಅಂಗವಾಗಿ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ರವರ ಜನ್ಮದಿನದ ಪ್ರಯುಕ್ತ ಏರ್ಪಡಿಸಲಾಗಿದ್ದ ಪೌರ ಕಾರ್ಮಿಕರಿಗೆ ಗೌರವ ವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಶಾಸಕರಾದ ಸನ್ಮಾನ್ಯ ಶ್ರೀ ಶ್ರೀವತ್ಸ ರವರು, ಪೂಜ್ಯ ಮಹಾಪೌರರಾದ ಶ್ರೀ ಶಿವಕುಮಾರ್ ರವರು, ಪಾಲಿಕೆ ಸದಸ್ಯರು ಹಾಗೂ ನಮ್ಮ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಹಾಗೂ

ಮೈಸೂರು ಜಿಲ್ಲಾ ವೀರ ಮಡಿವಾಳರ ಜಾಗೃತಿ ಯುವ ಬಳಗ (ರಿ) ವತಿಯಿಂದ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ರವರ ಜನ್ಮದಿನದ ಅಂಗವಾಗಿ ಏರ್ಪಡಿಸಲಾಗಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ರವರ ಜನ್ಮದಿನದ ಅಂಗವಾಗಿ ತಾಯಿ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

  • Related Posts

    ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಮೇಳದ ಸಮಾರೋಪ ಕಾರ್ಯಕ್ರಮ

    ಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ದಿವ್ಯ ನೇತೃತ್ವದಲ್ಲಿ ನಡೆಯುತ್ತಿರುವ ಮೈಸೂರಿನ ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಮೇಳದ ಸಮಾರೋಪ ಕಾರ್ಯಕ್ರಮ ಜರುಗಿತುಮ್. ಕಪಿಲೆಯ ತೀರದಲ್ಲಿ ಪುಣ್ಯಕ್ಷೇತ್ರವನ್ನು ಸ್ಥಾಪಿಸಿದ ಪೂಜ್ಯ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ತಮ್ಮ…

    ದರ್ಶನ್ ಧ್ರುವನಾರಾಯಣ್ ರವರಿಂದ ನಂಜನಗೂಡು ತಾ, ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮದಲ್ಲಿ ‘ಜನಸಂಪರ್ಕ ಸಭೆ’

    ಇಂದು ನಂಜನಗೂಡು ತಾಲ್ಲೂಕಿನ ಹಗಿನವಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ವಳಗೆರೆ, ಹಗಿನವಾಳು, ಅಂಬಳೆ ಗ್ರಾಮದಲ್ಲಿ ‘ಜನಸಂಪರ್ಕ ಸಭೆ’ಯನ್ನು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ದರ್ಶನ್ ಧ್ರುವನಾರಾಯಣ್ ಭಾಗವಹಿಸಿ, ಗ್ರಾಮಗಳ ಸಮಸ್ಯೆ, ಹಾಗೂ ಸಾರ್ವಜನಿಕರ ಹಲವಾರು ಸಮಸ್ಯೆಗಳ ಕುರಿತಾಗಿ ನನ್ನೊಂದಿಗೆ ಚರ್ಚಿಸಿ, ಕೆಲವು ಸಮಸ್ಯೆಗಳಿಗೆ…

    Leave a Reply

    Your email address will not be published. Required fields are marked *

    error: Content is protected !!