ಅಧಿಕಾರಿಗಳ ಗೈರು ಹಾಜರಿ ಹಾಗೂ ಸೋಮವಾರಪೇಟೆ ತಾಲೂಕನ್ನು ಸಂಪೂರ್ಣ ಬರ ಘೋಷಣೆ ಮಾಡುವವರೆಗೂ ಗ್ರಾಮ ಸಭೆಯನ್ನು ಬಹಿಷ್ಕರಿಸಲು ಮಾಡಲು ಗೌಡಳ್ಳಿ ಪಂಚಾಯಿತಿ ಗ್ರಾಮಸ್ಥರಿಂದ ತೀರ್ಮಾನ ತೆಗೆದುಕೊಂಡು ಸಭೆಯಿಂದ ಹೊರ ನಡೆದರು

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಗ್ರಾಮ ಗ್ರಾಮ ಪಂಚಾಯಿತಿಯಲ್ಲಿ ದಿನಾಂಕ 26-9-2022-23 ರಂದು ಗೌಡಳ್ಳಿ ಗ್ರಾಮ ಪಂಚಾಯತಿಯ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನವೀನ ಕುಮಾರ್ ಅಧ್ಯಕ್ಷತೆಯಲ್ಲಿ ಗ್ರಾಮ ಸಭೆಯ ಸಭೆ ಆರಂಭವಾಯಿತು ಆರಂಭವಾದ ಅಲ್ಪ
ಸಮಯದದಲ್ಲೇ ಗ್ರಾಮಸ್ಥರುಗಳು ಅಧಿಕಾರಿಗಳು ಗ್ರಾಮ ಸಭೆಗೆ ಗೈರು ಹಾಜರಾತಿ ಬಗ್ಗೆ ಗ್ರಾಮಸ್ಥರ ಪ್ರತಿರೋಧ ಗದ್ದ ಧಿಕ್ಕಾರ ಕೂಗಿ ಅಧಿಕಾರಿಗಳ ಗೇರು ಹಾಜರಿಯನ್ನು ಬಗ್ಗೆ ತರಾಟೆ ತೆಗೆದುಕೊಂಡು ಗ್ರಾಮ ಬಹಿಷ್ಕರಿಸಲು ತೀರ್ಮಾನಿಸಿದರು ಹಾಗೂ ಅದೇ ಸಮಯದಲ್ಲಿ ಕೊಡಗಿನ ಸೋಮವಾರಪೇಟೆ ತಾಲೂಕನ್ನು ಸಂಪೂರ್ಣ ಬರ ಎಂದು ಘೋಷಣೆ ಮಾಡಿಲ್ಲ ಸರ್ಕಾರ ಯಾಕೆ ಎಂದು ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಪ್ರಶ್ನೆ ಮಾಡಿದರು ಆದರೆ ಕೃಷಿ ಇಲಾಖೆಯ ಅಧಿಕಾರಿಗಳು ಗೈರು ಹಾಜರಾತಿ ಕಂಡುಬಂದ ಹಿನ್ನೆಲೆ ಅಧಿಕಾರಿಗಳು ಸರಿಯಾದ ಮಾಹಿತಿ ಕೊಡದಿರುವ ಬಗ್ಗೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಸೋಮವಾರಪೇಟೆ ತಾಲೂಕು ಸಂಪೂರ್ಣ ಬರ ಎಂದು ಘೋಷಿಸಬೇಕೆ ತೀರ್ಮಾನ ಕೈಗೊಂಡು ಗ್ರಾಮ ಸಭೆಯನ್ನು ಬಹಿಷ್ಕರಿಸಿದರು ಪ್ರತಿ ವರ್ಷದ ವಾಡೆಕೆ ಗಿಂತ ಕಡಿಮೆ ಮಳೆ ಸೋಮವಾರಪೇಟೆ ತಾಲೂಕಿನಲ್ಲಿ ಬಿದ್ದಿದ್ದು ರೈತರು ಬೆಳೆದಿರುವ ಬೆಳೆಗಳು ಒಣಗುತ್ತಿದ್ದರು ಅಧಿಕಾರಿಗಳ ನಿರ್ಲಕ್ಷದಿಂದ ನಮ್ಮ ಸೋಮವಾರಪೇಟೆ ತಾಲೂಕು ಬರೆ ಘೋಷಣೆ ಆಗಿಲ್ಲವೆ ಅಧಿಕಾರಿಗಳ ತರಾಟೆ ತೆಗೆದುಕೊಂಡು ಸೋಮವಾರಪೇಟೆ ತಾಲೂಕು ಸಂಪೂರ್ಣ ಬರ ಘೋಷಣೆ ಮಾಡುವವರೆಗೂ ಗ್ರಾಮ ಸಭೆಯನ್ನು ಗೌಡಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಸಲ್ಲ ಎಲ್ಲರೂ ಒಟ್ಟಾಗಿ ಸರಿ ಈ ಗ್ರಾಮ ಸಭೆಯನ್ನು ಬಹಿಷ್ಕರಿಸಿದ್ದರು
ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಭರತ್ ಕುಮಾರ್ ಹಾಗೂ ರೈತ ಮುಖಂಡರಾದ ಜಿ. ಎಂ ಹೂವಯ್ಯ ಹಾಗೂ ಸುನಿಲ್ ಗೌಡಳ್ಳಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸೋಮವಾರಪೇಟೆ ಅಧ್ಯಕ್ಷರಾದ ಕರವೇ ಫ್ರಾನ್ಸಿಸ್ ಡಿಸೋಜ ಹಾಗೂ ಪ್ರಸಿ ಗೌಡಳ್ಳಿ ಹಾಗೂ ಗುರು ಹಾಗೂ ಗೌಡಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಸ್ಥರು ಹಾಜರಿದ್ದರು

  • Related Posts

    ಶನಿವಾರಸಂತೆಯ ಅಂಗನವಾಡಿ ಕಟ್ಟಡ ನಿರ್ಮಾಣವಾಗಿ ಎರಡು ವರ್ಷ ಕಳೆದರೂ ಅಂಗನವಾಡಿ ಕಟ್ಟಡವನ್ನು ಉದ್ಘಾಟನೆ ಮಾಡದೆ ಅಧಿಕಾರಿಗಳು..

    ಅಂಗನವಾಡಿ ಕಟ್ಟಡ ನಿರ್ಮಾಣವಾಗಿ ಎರಡು ವರ್ಷ ಕಳೆದರೂ ಅಂಗನವಾಡಿ ಕಟ್ಟಡವನ್ನು ಉದ್ಘಾಟನೆ ಮಾಡದೆ ಅಧಿಕಾರಿಗಳು ದಿವ್ಯ ನಿರ್ಲಕ್ಷದ ಬಗ್ಗೆ ಮಾನ್ಯ ಶಾಸಕರಿಗೆ ಹಾಗೂ ಕೊಡಗು ಜಿಲ್ಲಾಧಿಕಾರಿಗಳಿಗೆ ಹಾಗೂ ಲೋಕಾಯುಕ್ತಕ್ಕೆ ದೂರು ಕೊಡಲು ನಿರ್ಧರಿಸಲಾಗಿದೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಬಿಎಸ್ಎನ್ಎಲ್…

    ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯ ಭಾವಚಿತ್ರ ಪ್ರಕಟ : ಪತ್ರಿಕೆಯ ವರದಿಗಾರ ಸಂಪಾದಕನಿಗೆ 1ಜೈಲು ಶಿಕ್ಷೆ

    (ಕೊಡಗು s 02 ) ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ಭಾವಚಿತ್ರವನ್ನು ಕಾನೂನು ಬಾಹಿರವಾಗಿ ಪತ್ರಿಕೆಯಲ್ಲಿ ಪ್ರಕಟಿಸಿ ವರದಿ ಮಾಡಿದ ಕೊಡಗಿನ ಪತ್ರಿಕೆಯೊಂದರ ವರದಿಗಾರ ಮತ್ತು ಸಂಪಾದಕನಿಗೆ ನ್ಯಾಯಾಲಯವು ಒಂದು ವರ್ಷ ಜೈಲು ಮತ್ತು ತಲಾ ರೂ 25,000 ದಂಡ ವಿಧಿಸಿ ಆದೇಶಿಸಿದೆ.…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!