ಶ್ರೀ ಸಿದ್ದಾರೋಡ ಮಠದ ಆವರಣದಲ್ಲಿ 76ನೇ ಗಣರಾಜ್ಯೋತ್ಸವ

ಹುಬ್ಬಳ್ಳಿ ೨೬, ೨೦೨೫
ಹುಬ್ಬಳ್ಳಿಯ ಶ್ರೀ ಸಿದ್ದಾರೋಡ ಮಠದ ಆವರಣ, ಶ್ರೀ ಸಿದ್ಧಾರೂಢ ಸ್ವಾಮಿ ಆಟೋ ರಿಕ್ಷಾ ನಿಲ್ದಾಣದಲ್ಲಿ 76ನೇ ಗಣರಾಜ್ಯೋತ್ಸವದ ಪ್ರಯುತ್ತ ಧ್ವಜಾರೋಹಣ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಸಿದ್ಧಾರೂಢ ಮಠ ಟ್ರಸ್ಟ್ ಕಮಿಟಿ ಅಧ್ಯಕ್ಷರು, ಉಪಾಧ್ಯಕ್ಷರು, ಚೇರ್ಮನ್ರ ಮತ್ತು ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಶೇಖರಯ್ಯ, ಮಠಪತಿಯವರು ಹಾಗೂ ಮುರುಳಿ ಇಂಗಳಹಳ್ಳಿ ಗುರು ಬೆಟಿಗೇರಿ ಮಹಾವೀರ್ ಬಿಲಾನ ಮಂಜು ಡೋಂಗಿ ಶ್ರೀಕಾಂತ ವೆಂಕಟೇಶ ಶಂಕರ್ ಮತ್ತು ಅಧ್ಯಕ್ಷರು ಉಪಾಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಪಾಲ್ಗೊಂಡಿದ್ದರು.

  • Related Posts

    ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ದಿಢೀರ್ ಭೇಟಿ;

    ಜಿಲ್ಲೆಯ ಪ್ರತಿ ಆರ್.ಎಸ್ ಕೆ.ದಲ್ಲಿ ರೈತರ ಬೇಡಿಕೆ ವಹಿ ಮತ್ತು ರೈತರ ಕುಂದುಕೊರತೆ ವಹಿ ನಿರ್ವಹಿಸಲು ನಿರ್ದೇಶನ ನೀಡಿದ ಡಿಸಿ. ಧಾರವಾಡ ಜ.31: ಇಂದು ಬೆಳಿಗ್ಗೆ ನಗರದ ಗಾಂಧಿ ಭವನ ಕಾಮಗಾರಿ ವೀಕ್ಷಣೆಗೆ ತರಳಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಗಾಂಧಿ…

    ಹುಬ್ಬಳ್ಳಿಯ ಹೆಸ್ಕಾಂ ಮುಖ್ಯ ಕಚೇರಿಯಲ್ಲಿ ಕಲಘಟಗಿ ಕ್ಷೇತ್ರದ ವಿದ್ಯುತ್‌ ಸಮಸ್ಯೆಗಳ ಬಗ್ಗೆ ಸಭೆ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!