ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ದಿಢೀರ್ ಭೇಟಿ;
ಜಿಲ್ಲೆಯ ಪ್ರತಿ ಆರ್.ಎಸ್ ಕೆ.ದಲ್ಲಿ ರೈತರ ಬೇಡಿಕೆ ವಹಿ ಮತ್ತು ರೈತರ ಕುಂದುಕೊರತೆ ವಹಿ ನಿರ್ವಹಿಸಲು ನಿರ್ದೇಶನ ನೀಡಿದ ಡಿಸಿ. ಧಾರವಾಡ ಜ.31: ಇಂದು ಬೆಳಿಗ್ಗೆ ನಗರದ ಗಾಂಧಿ ಭವನ ಕಾಮಗಾರಿ ವೀಕ್ಷಣೆಗೆ ತರಳಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಗಾಂಧಿ…