ಕೆ.ಆರ್.ಪೇಟೆಯಲ್ಲಿ ಪಿ.ಎಲ್. ಡಿ ಬ್ಯಾಂಕ್ ನನಿರ್ದೇಶಕ ಸ್ಥಾನಕ್ಕೆ ಭಾರತಿಪುರ ಪುಟ್ಟಣ್ಣ ನಾಮಪತ್ರ ಸಲ್ಲಿಕ್ಕೆ

ಇಂದು ಭಾರತಿಪುರ ಪುಟ್ಟಣ್ಣ ನಾಮಪತ್ರ ಸಲ್ಲಿಕ್ಕೆ

ಕೆ.ಆರ್.ಪೇಟೆ: ಫೆಬ್ರವರಿ 8 ರಂದು ತಾಲ್ಲೂಕಿನ ಪಿ.ಎಲ್. ಡಿ ಬ್ಯಾಂಕ್ ನೂತನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ನಾಮಪತ್ರ
ಸಲ್ಲಿಸುತ್ತನೇ ಎಂದು ಬಿಜೆಪಿ ಉಪಾಧ್ಯಕ್ಷ ಭಾರತಿಪುರ ಪುಟ್ಟಣ್ಣ ತಿಳಿಸಿದರು.

ಜೆಡಿಎಸ್ ಬಿಜೆಪಿ ಮೈತ್ರಿ ಬೆಂಬಲಿತ ಅಭ್ಯರ್ಥಿಯಾಗಿ ತಾಲ್ಲೂಕು ಬಿಜೆಪಿ ಉಪಾಧ್ಯಕ್ಷ ಸಮಾಜ ಸೇವಕ,ಎಳನೀರು ವ್ಯಾಪಾರಿ ಡಾ.ಭಾರತೀಪುರ ಪುಟ್ಟಣ್ಣ ಮಾತನಾಡಿ ನಾಳೆ 11ಗಂಟೆ ಒಳಗೆ ತಮ್ಮ ಉಮೇದುವಾರಿಕೆ ಸಲ್ಲಿಸುತ್ತಿರುವುದರಿಂದ ಎರಡೂ ಪಕ್ಷದ ಮುಖಂಡರು, ಕಾರ್ಯಕರ್ತರು, ಮತದಾರ ಬಂಧುಗಳು ಹಾಗೂ ಪಕ್ಷಬೇಧ ಮರೆತು ಸಕಾಲಕ್ಕೆ ಸರಿಯಾಗಿ‌ ಆಗಮಿಸಿ ಈ ಸಂದರ್ಭದಲ್ಲಿ ಆಶೀರ್ವದಿಸುವಂತೆ ಪ್ರಾರ್ಥಿಸುತ್ತೇನೆ ಭಾರತೀಪುರ ಪುಟ್ಟಣ್ಣ ಮನವಿ ಮಾಡಿದರು.

  • Related Posts

    ನಟ ದರ್ಶನ್ ಅವರ ಅಭಿಮಾನಿಗಳಿಂದ ಹುಟ್ಟುಹಬ್ಬ ಆಚರಣೆ

    ಕೆ.ಆರ್.ಪೇಟೆ:ಕನ್ನಡ ಚಲನಚಿತ್ರ ನಟ ದರ್ಶನ್ ಹುಟ್ಟು ಹಬ್ಬದ ಪ್ರಯುಕ್ತ ಅವರ ಕೆ.ಆರ್.ಪೇಟೆ ಅಭಿಮಾನಿ ಬಳಗದ ವತಿಯಿಂದ ಪಟ್ಟಣದಲ್ಲಿರುವ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ತಾಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ರಕ್ತದಾನ ಶಿಬಿರ ಆಯೋಜಿಸಿ ರಕ್ತದಾನ ಮಾಡುವ ಮೂಲಕ ಅರ್ಥಪೂರ್ಣವಾಗಿ…

    ಫೆಬ್ರವರಿ 13 ರಂದು ಕಾಪನಹಳ್ಳಿ ಶ್ರೀ ಸಿದ್ದಲಿಂಗೇಶ್ವರ ಬ್ರಹ್ಮರಥೋತ್ಸವ

    ಫೆಬ್ರವರಿ 13 ರಂದು ಕಾಪನಹಳ್ಳಿ ಶ್ರೀ ಸಿದ್ದಲಿಂಗೇಶ್ವರ ಬ್ರಹ್ಮರಥೋತ್ಸವ* ಕೆ.ಆರ್.ಪೇಟೆ ತಾಲೂಕಿನ ಕಾಪನಹಳ್ಳಿ ಸಮೀಪದ ಶ್ರದ್ಧಾ ಭಕ್ತಿ ಕೇಂದ್ರವಾಗಿರುವ ಗವಿಮಠದ ಸ್ವತಂತ್ರ ಸಿದ್ದಲಿಂಗೇಶ್ವರರ ಬ್ರಹ್ಮ ರಥೋತ್ಸವ ಹಿನ್ನಲೆಯಲ್ಲಿ ಮಠದ ಪೀಠಾಧ್ಯಕ್ಷರಾದ ಚನ್ನವೀರ ಮಹಾಸ್ವಾಮಿಗಳು ಮಠದ ಆವರಣದಲ್ಲೆ ಬ್ರಹ್ಮ ರಥೋತ್ಸವದ ಕರ ಪತ್ರಿಕೆ…

    Leave a Reply

    Your email address will not be published. Required fields are marked *

    error: Content is protected !!