ಅಥಣಿ ತಾಲೂಕಿನ ಅಭಿವೃದ್ಧಿಗಾಗಿ ನಿರ್ಮಲಾಸೀತಾರಾಮನ್ ಕೇಂದ್ರಬಜೆಟ್ ನಲ್ಲಿ ಈಡೇರಿಸುತ್ತಾ?

ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ನಿರ್ಮಲಾಸೀತಾರಾಮನ್ ಕೇಂದ್ರಬಜೆಟ್ 2025 ಬಜೆಟ್ ಮಂಡಿಸಲಿರುವ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಬಹಳ ದಿನಗಳ ಬೇಡಿಕೆ ಗಮನಹರಿಸುತ್ತಾರೆ ? ಈಡೇರಿಸುತ್ತಾ? ಕಾದುನೋಡಬೇಕಿದ್ದೆ….

ಅಥಣಿ ತಾಲೂಕಿನಲ್ಲಿ ಬಹಳ ದಿನಗಳ ಅಭಿವೃದ್ಧಿ ಆಗಬೇಕಾಗಿದ್ದು ಸಾರ್ವಜನಿಕರ ಬೇಡಿಕೆ, ಅಥಣಿಯಲಿ ಕೆರೆಯ ಅಭಿವೃದ್ಧಿ, ಟ್ರಾಫಿಕ್ ಅಭಿವೃದ್ಧಿ, ರೈಲ್ವೆ ನಿಲ್ದಾಣ, ಏರ್ಪೋಟ್ ನಿಲ್ದಾಣ, ಪುರಸಭೆ ಇಂದ ನಗರಸಭೆಯಾಗಿ ವರ್ಗಾವಣೆ, 9ನೇ ಮತ್ತು 10ನೇ ತರಗತಿವರೆಗೆ ತಾಲೂಕಿನಲ್ಲಿ ಪ್ರೌಢಶಾಲೆ ಶಾಲೆ ಆರಂಭ, ಶಿವಯೋಗಿ ನಗರದಲ್ಲಿ 9ನೇ 10ನೇ ತರಗತಿ ಆರಂಭ, ಮೂಲಭೂತ ಸೌಕರ್ಯಗಳು ರಸ್ತೆ, ನೀರು, ಯೋಗಿ ನಗರವನ್ನ ಅಭಿವೃದ್ಧಿ ಮೂಲಭೂತ ಸೌಕರ್ಯಗಳು, ಜಿಲ್ಲಾ ಕಾರ್ಯಾಲಯ ನಿರ್ಮಾಣಕ್ಕೆ ಈ ಸಲ ಕೇಂದ್ರಬಜೆಟ್ ನಲ್ಲಿ ಹೇಗೆ ನಿರ್ಣಯತಗೆದುಕೊಳ್ಳುತ್ತಾರೆ ಕಾದುನೋಡಬೇಕಿದ್ದೆ….

ಏನಾದ್ರೂ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಗಮನಹರಿಸಿ ಮತ್ತು ಅಭಿವೃದ್ಧಿಯತ್ತ ಅಭಿವೃದ್ಧಿಯನ್ನಾಗಿ ಅಥಣಿ ತಾಲೂಕಿನ ಮುಂದಾಗ್ತಾರಾ ಅಥವಾ ಕಾದು ನೋಡಬೇಕು ನಿಗೂಢ?

✍️
ಮಹೇಶ್ ಮಂಜುನಾಥ್ ಶರ್ಮಾ
(all India media association district president Belgaum.

  • ಅಖಿಲ ಕರ್ನಾಟಕ ಮಾಧ್ಯಮ ಸಂಘದ ಜಿಲ್ಲಾಧ್ಯಕ್ಷರು
  • ಬೆಳಗಾವಿ ಶ್ರೀ ದಾನಮ್ಮ ದೇವಿ ಹೊಲಿಗೆ ಮಷೀನ್ ರಿಪೇರಿ
  • Related Posts

    ದೇವಸ್ಥಾನದ  ಕಾಮಗಾರಿಗೆ  25 ಲಕ್ಷ  ಹಣ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್…

    ಬೆಳಗಾವಿ ಜಿಲ್ಲೆಯ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ನೂತನ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕಟ್ಟಡದ ನಿರ್ಮಾಣದ ಕಾಮಗಾರಿಗೆ ಮೊದಲನೇ ಕಂತಿನಲ್ಲಿ 25 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಕೊಟ್ಟರು.  ಈ  ಹಿನ್ನೆಲೆಯಲ್ಲಿ ಇಂದು ದೇವಸ್ಥಾನ ಕಮಿಟಿ ಹಾಗೂ ಗ್ರಾಮಸ್ಥರ ವತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್  ಗೌರವ-ಸನ್ಮಾನ…

    ಅಥಣಿಯಲ್ಲಿ ಶ್ರೀ ಲಕ್ಷ್ಮಣ ಸವದಿ ಪಾರ್ಕ್ ಹಾಗೂ ವೃತ್ತದ ಉದ್ಘಾಟನೆ…

    ಈ ವೇಳೆ ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರು ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಪ,ಪೂ,ಶ್ರೀ ಮರುಳಸಿದ್ಧ ಮಹಾಸ್ವಾಮೀಜಿಗಳು ಶೆಟ್ಟರಮಠ ಅಥಣಿ,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಸದಾಶಿವ ಬುಟಾಳಿ,ಶ್ರೀ ಶಿವಾನಂದ ದಿವಾನಮಳ,ಸಂಕೋನಟ್ಟಿ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!