ಪಂಚ ಗ್ಯಾರೆಂಟಿ ಯೋಜನೆಗಳ ತಾಲೂಕು ಮಟ್ಟದ ಕಚೇರಿ ಉದ್ಘಾಟನೆ

ಕೊಳ್ಳೇಗಾಲ,

ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಗಳ ತಾಲೂಕು ಮಟ್ಟದ ಕಚೇರಿಯನ್ನು ಮಾನ್ಯ ಶಾಸಕರಾದ ಎ. ಆರ್. ಕೃಷ್ಣಮೂರ್ತಿ ರವರು ಉದ್ಘಾಟನೆ ಮಾಡಿದರು.*

ಈ ಸಂದರ್ಭದಲ್ಲಿ ಶ್ರೀಯುತ ಚಂದ್ರು ರವರು, ಜಿಲ್ಲಾ ಮಟ್ಟದ ಗ್ಯಾರೆಂಟಿ ಸಮಿತಿ ಅಧ್ಯಕ್ಷರು, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ರಾಜೇಂದ್ರ ರವರು, ಸದಸ್ಯ ಕಾರ್ಯದರ್ಶಿಯವರಾದ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಗುರು ಶಾಂತಪ್ಪ ಬೆಳ್ಳುಂಡಗಿ ರವರು, ತಹಸಿಲ್ದಾರರಾದ ಬಸವರಾಜುರವರು, ತಾಲೂಕು ಗ್ಯಾರೆಂಟಿ ಸಮಿತಿಯ ಎಲ್ಲಾ ಸದಸ್ಯರು, ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

ಮತ್ತು ತಾಲೂಕು ಮಟ್ಟದ ಪ್ರಥಮ ಸಭೆಯನ್ನು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ರಾಜೇಂದ್ರ ರವರ ಅಧ್ಯಕ್ಷತೆಯಲ್ಲಿ , ಮತ್ತು ಸದಸ್ಯ ಕಾರ್ಯದರ್ಶಿ ರವರಾದ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ರವರಾದ ಗುರುಶಾಂತಪ್ಪ ಬೆಳ್ಳುಂಡಗಿರವರು ನಡೆಸಿದರು
ಈ ಸಂದರ್ಭದಲ್ಲಿ 5 ಗ್ಯಾರೆಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳಾದ ಸಿಡಿಪಿಒ ನಂಜಮಣಿ ಯವರು, ಚೆಸ್ಕಾಂ ಇಲಾಖೆಯ ರಾಜು, ಯುವನಿಧಿ ಯೋಜನೆ ಯ ವಿಶ್ವನಾಥ್, ಕೌಶಲ್ಯ ಇಲಾಖೆಯ ಅಕ್ಮಲ್ಫ್ ಪಾಷ, ksrtc ಇಲಾಖೆಯ ಶಂಕರ್ ರವರು ಮತ್ತು ತಾಲ್ಲೂಕು ಗ್ಯಾರಂಟಿ ಯೋಜನೆಯ ಎಲ್ಲಾ ಸದಸ್ಯರು ಉಪಸ್ಥಿತ ರಿದ್ದರು

  • Related Posts

    ಮಹದೇಶ್ವರ ಬೆಟ್ಟದ ಕಾಡೋಲ ಗ್ರಾಮದ ಉತ್ತರ ದಿಕ್ಕಿನ ಸಾಲೂರು ಮಠದಿಂದ ಸುಮಾರು 2 ಕಿ.ಮಿ ದೂರದಲ್ಲಿರುವ ಬೆಟ್ಟದ ಮಾದಪ್ಪ ಸ್ವಾಮಿ

    ಚಾಮರಾಜನಗರ, ಈ ಕೊಡುಗಲ್ಲು ಮಾದಪ್ಪನ ಪರಮ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದ ಕಾಡೋಲ ಗ್ರಾಮದ ಉತ್ತರ ದಿಕ್ಕಿನ ಬೆಟ್ಟದಲ್ಲಿ ಇದ್ದು ಸಾಲೂರು ಮಠದಿಂದ ಸುಮಾರು 2 ಕಿ.ಮಿ ದೂರದಲ್ಲಿದೆ. ಈ ಪುಣ್ಯಕ್ಷೇತ್ರದಲ್ಲಿ ಪವಾಡಗಳನ್ನು ಮಾಡಿರುವ ಮಾದಪ್ಪ ಸ್ವಾಮಿಯನ್ನು ಕೊಡುಗಲ್ಲ ದೇವಾ…

    ಹನೂರು ತಾಲ್ಲೂಕು ಪಂಚಾಯತ್ ಮಟ್ಟದಲ್ಲಿ ಕರ್ತವ್ಯ ಮತ್ತು ಜವಾಬ್ದಾರಿ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ…

    ಚಾಮರಾಜನಗರ (05/09/2023 ) ಹನೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಹನೂರು ತಾಲ್ಲೂಕು ವ್ಯಾಪ್ತಿಯ ಪಂಚಾಯತ್ ಮಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆ ಮೇಲ್ವಿಚಾರಣೆಗಾಗಿ ರಚಿಸಲಾಗುತ್ತಿರುವ ಸಮಿತಿ ಕರ್ತವ್ಯ ಮತ್ತು ಜವಾಬ್ದಾರಿ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು ಗ್ರಾಮ ಪಂಚಾಯತ್ ಮಟ್ಟದ…

    Leave a Reply

    Your email address will not be published. Required fields are marked *

    error: Content is protected !!