ಬೆಳಗಾವಿ ಜಿಲ್ಲಾಯಲ್ಲಿ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ-2025

೨೬-೭-೨೦೨೫, ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ-2025 ರ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ ಮಕ್ಕಳಿಗಾಗಿ ಆಯೋಜನೆ ಮಾಡುವ ಇಂತಹ ಕಾರ್ಯಕ್ರಮಗಳಿಗೆ ನನ್ನ ಇಲಾಖೆಯ ಸಹಕಾರವಿದೆ , ಮಕ್ಕಳ ಏಳೆಗೆಗಾಗಿ ಹಗಲಿರುಳು ಶ್ರಮಿಸುತೇನೆ ಎಂದರು.

ಈ ಕಾರ್ಯಕ್ರಮದಲ್ಲಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ್ ಶಿವಾಚಾರ್ಯರು, ಕಾರಂಜಿಮಠದ ಪರಮಪೂಜ್ಯ ಶ್ರೀ ಗುರುಸಿದ್ದ ಮಹಾಸ್ವಾಮಿಗಳು, ಚ.ನಂ.ಅಶೋಕ, ಎಂ.ವಾಯ್.ಮೆನಸಿನಕಾಯಿ, ಅಮೂಲ್ಯ ಪಾಟೀಲ, ಬಸವರಾಜ ಗಾರ್ಗಿ, ಲಕ್ಷ್ಮೀ ಪಾಟೀಲ, ಎಂ.ಎಂ.ಸಂಗಣ್ಣವರ, ಸಿದ್ರಾಮ ನಿಲಜಗಿ, ಪ್ರಕಾಶ ಹೊಸಮನಿ ಭಾಗವಹಿಸಿದ್ದರು .

  • Related Posts

    ದೇವಸ್ಥಾನದ  ಕಾಮಗಾರಿಗೆ  25 ಲಕ್ಷ  ಹಣ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್…

    ಬೆಳಗಾವಿ ಜಿಲ್ಲೆಯ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ನೂತನ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕಟ್ಟಡದ ನಿರ್ಮಾಣದ ಕಾಮಗಾರಿಗೆ ಮೊದಲನೇ ಕಂತಿನಲ್ಲಿ 25 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಕೊಟ್ಟರು.  ಈ  ಹಿನ್ನೆಲೆಯಲ್ಲಿ ಇಂದು ದೇವಸ್ಥಾನ ಕಮಿಟಿ ಹಾಗೂ ಗ್ರಾಮಸ್ಥರ ವತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್  ಗೌರವ-ಸನ್ಮಾನ…

    ಅಥಣಿಯಲ್ಲಿ ಶ್ರೀ ಲಕ್ಷ್ಮಣ ಸವದಿ ಪಾರ್ಕ್ ಹಾಗೂ ವೃತ್ತದ ಉದ್ಘಾಟನೆ…

    ಈ ವೇಳೆ ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರು ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಪ,ಪೂ,ಶ್ರೀ ಮರುಳಸಿದ್ಧ ಮಹಾಸ್ವಾಮೀಜಿಗಳು ಶೆಟ್ಟರಮಠ ಅಥಣಿ,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಸದಾಶಿವ ಬುಟಾಳಿ,ಶ್ರೀ ಶಿವಾನಂದ ದಿವಾನಮಳ,ಸಂಕೋನಟ್ಟಿ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!