“ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು.

ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ರಾಜಶೇಖರ್ ನಾಗಪ್ಪ ರವರು, , ಮಾಜಿ ಶಾಸಕರಾದ ಶ್ರೀ ಬಸವರಾಜ್ ನಾಯ್ಕ್ ರವರು, ಮಾಜಿ ಮೇಯರ್ ಶ್ರೀ ಅಜಯ್ ಕುಮಾರ್ ರವರು, ಯುವ ಮುಖಂಡರಾದ ಲೋಕಿಕೆರೆ ನಾಗರಾಜ್ ಅವರು ಹಾಗೂ ಶ್ರೀ ಚಂದ್ರಶೇಖರ ಪೂಜಾರ್ ರವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಧನಂಜಯ್ ಕಡ್ಲೇಬಾಳು , ಶ್ರೀ ಅನಿಲ್ ಕುಮಾರ್ ನಾಯ್ಕ್, ಶ್ರೀ ಐರಾಣಿ ಅಣ್ಣೇಶ್ ರವರು, ಕಾರ್ಯಕರ್ತರು ಸೇರಿದಂತೆ ರೈತ ಭಾಂದವರು ಉಪಸ್ಥಿತರಿದ್ದರು

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    ಹೊನ್ನಾಳಿ ನಗರದಲ್ಲಿ ಯೂರಿಯಾ ಗೊಬ್ಬರವನ್ನು ವಿತರಿಸಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನೆ

    ೨೭ ಜೂಲೈ ೨೦೨೫, ದಾವಣಗೆರೆ ಜಿಲ್ಲೆ, ಹೊನ್ನಾಳಿ ನಗರದಲ್ಲಿ ಭಾರತೀಯ ಜನತಾ ಪಾರ್ಟಿ ಮಂಡಲ ವತಿಯಿಂದ ಯೂರಿಯಾ ಗೊಬ್ಬರದ ಕೊರತೆ ಉಂಟಾಗಿದ್ದು, ರೈತರು ಮುಂದೇನು ಗತಿ ಎಂದು ಆತಂಕಕ್ಕೀಡಾಗಿದ್ದಾರೆ. ತಕ್ಷಣ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಯೂರಿಯಾ ಗೊಬ್ಬರವನ್ನು ವಿತರಿಸುವ ಕೆಲಸ ಮಾಡಬೇಕೆಂದು…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!