ಯುಗಾದಿ ಜಾತ್ರೆಗೆ ಸಿದ್ಧಗೊಂಡಿರುವ ಉಚ್ಚoಗಿದುರ್ಗದ ಹಾಲಮ್ಮನ ತೋಪು.


ಉಚ್ಚoಗಿದುರ್ಗ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ಪ್ರತಿ ವರ್ಷ ಯುಗಾದಿಗೆ ಉಚ್ಚoಗೆಮ್ಮನ ಜಾತ್ರಾ ಮಹೋತ್ಸವ ಗ್ರಾಮದ ಹಾಲಮ್ಮನ ತೋಫಿನಲ್ಲಿ ಮಾ.31 ರಿಂದ ಏ.04 ರವರೆಗೂ ನಡೆಯಲಿದ್ದು ಕೋವಿಡ್-19 ನಿಂದ ಕಳೆದ ಎರಡು ವರ್ಷ ಜಾತ್ರೆಗೆ ನಿರ್ಬಂದ ಹೇರಿದ್ದು ಈ ವರ್ಷ ಕೋವಿಡ್ ಸೋಂಕು ಕಡಿಮೆಯಾದ ಕಾರಣ ಜಾತ್ರೆ ನಡೆಯಲಿದ್ದು ಬರುವ ಭಕ್ತರಿಗೆ ಯಾವುದೇ ಮೂಲ ಸೌಕರ್ಯ ಕೊರತೆಯಾಗದಂತೆ ತಾಲ್ಲೂಕು ಆಡಳಿತ, ಉಚ್ಚoಗಿದುರ್ಗ ಗ್ರಾಮ ಪಂಚಾಯಿತಿ,ಶ್ರೀ ಹಾಲಮ್ಮ ದೇವಸ್ಥಾನದ ಸಮಿತಿ, ಪೊಲೀಸ್ ಇಲಾಖೆ,ಆರೋಗ್ಯ ಇಲಾಖೆ, ಮಹಿಳಾ ಮತ್ತು ಕಲ್ಯಾಣ ಇಲಾಖೆಗಳ ಆಧಿಕಾರಿಗಳು ನಿಗಾ ವಹಿಸಿದ್ದಾರೆ.

ಈ ವೇಳೆ ಮಾತನಾಡಿದ ತಹಶೀಲ್ದಾರ್ ಪ್ರಭಾಕರ್ ಗೌಡ ಯುಗಾದಿ ಜಾತ್ರೆಗೆ ಬರುವ ಭಕ್ತರಿಗೆ ಯಾವುದೇ ಮೂಲ ಸೌಕರ್ಯಕ್ಕೆ ಕೊರತೆಯಾಗದಂತೆ ಹಾಗೂ ದೇವದಾಸಿ ಪದ್ಧತಿ ಆಚರಣೆ ನಡೆಯದಂತೆ ಸಂಬಂಧಪಟ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹರಪನಹಳ್ಳಿ ಡಿವೈಎಸ್ಪಿ,ಸಿಪಿಐ ನಾಗರಾಜ್ ಕಮ್ಮಾರ್, ತಹಶೀಲ್ದಾರ್ ಪ್ರಭಾಕರ್ ಗೌಡ,ಸ್ಥಳಕ್ಕೆ ಆಗಮಿಸಿ ಜಾತ್ರೆಯ ಪೂರ್ವ ಸಿದ್ಧತೆ ಬಗ್ಗೆ ವೀಕ್ಷಣೆ ಮಾಡಿದರು…

  • Related Posts

    ಸ್ನೇಹಿತರ ಬಳಗದಿಂದ 8ನೇ ವರ್ಷದ ಉಚಿತ ನೇತ್ರ ಶಿಬಿರ…

    ವಿಜಯನಗರ ಜಿಲ್ಲೆ ಕೂಡ್ಲಿಗಿ: ಕೂಡ್ಲಿಗಿ ಸ್ನೇಹಿತರ ಬಳಗದ ವತಿಯಿಂದ, ದಿವಂಗತ ಅಬ್ದುಲ್ ರೌಫ್ ಸಾಹೇಬ್ ಸ್ನರಣಾರ್ಥವಾಗಿ. 8ನೇ ವರ್ಷದ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರವನ್ನು ಫೆ1 ರಂದು ಹಿರೇಮಠ ಕಲ್ಯಾಣ ಮಂಟಪದಲ್ಲಿ ಜರುಗಿತು. ಸ್ನೇಹಿತರ ಬಳಗದ ಅಧ್ಯಕ್ಷ ಹಾಗೂ…

    ಕೂಡ್ಲಿಗಿ ತಾಲೂಕಾಡಳಿತದಿಂದ ಶ್ರೀಮಾಚಿದೇವರ ಜಯಂತಿ…

    ವಿಜಯನಗರ ಜಿಲ್ಲೆ ಕೂಡ್ಲಿಗಿ: ಅರಸ ಮೇಲಲ್ಲ ಅಗಸ ಕೀಳಲ್ಲ, ಅವರವರ ಕಾಯಕ ಅವರವರಿಗೆ ಶ್ರೇಷ್ಠವಾದದ್ದು ಎಂದು. ಕಾಯಕತನದ ಮಹತ್ವ ಹಾಗೂ ಸಮಾನತೆಯನ್ನು ಸಾರಿದ, ಮಡಿವಾಳ ಶ್ರೀಮಾಚಿದೇವರು ಶರಣರ ಶರಣರಾಗಿದ್ದಾರೆ. ಅವರ ವಚನಗಳು ಸರ್ವ ಕಾಲಕ್ಕೂ ಪ್ರಸ್ತುತ, ಹಾಗೂ ಸರ್ವರಿಗೂ ದಾರಿ ದೀಪವಾಗಿವೆ…

    Leave a Reply

    Your email address will not be published. Required fields are marked *

    error: Content is protected !!