ಶಿವಕುಮಾರ ಸ್ವಾಮೀಜಿ ಸರ್ಕಲ್ ಯುವಕರ ಸಂಘದದಿಂದ ೧೧೫ನೇ ಜಯಂತ್ಯುತ್ಸವ

ಶ್ರೀ ಸಿದ್ಧಗಂಗಾ ಡಾ॥ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸರ್ಕಲ್ ಯುವಕರ ಸಂಘದ ವತಿಯಿಂದ ಪರಮಪೂಜ್ಯ ಶ್ರೀ ಸಿದ್ಧಗಂಗಾ ಡಾ॥ ಶ್ರೀ ಶ್ರೀ ಶ್ರೀ ಶಿವಕುಮಾರ್ ಸ್ವಾಮೀಜಿಯವರ 115ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಸಂಘದ ವತಿಯಿಂದ ಇಂದು ದಾವಣಗೆರೆಯ ಆರ್ ಟಿ ಓ ಕಚೇರಿ ಹತ್ತಿರ ವಿಜ್ರಂಭಣೆಯಿಂದ ನೆರವೇರಿತು.

ಮುಖ್ಯ ಅತಿಥಿಗಳಾಗಿ : ನಿಕಟಪೂರ್ವ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಯಶವಂತ್ ರಾವ್ ಜಾಧವ್ ಹಾಗೂ ನಿಕಟಪೂರ್ವ ಅಧ್ಯಕ್ಷರು ಮತ್ತು ಮಾಜಿ ದೂಡಾ ಅಧ್ಯಕ್ಷರು ರಾಜನಹಳ್ಳಿ ಶಿವಕುಮಾರ್ ಹಾಗೂ ಶಿವಕುಮಾರ್ ಸ್ವಾಮೀಜಿ ಯುವಕರ ಸಂಘದ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಶಂಕರ್ ಎ. ಶಿರೇಕರ್ ಪವರ್ ಹಾಗೂ ವೀರೇಶ್ ಎಸ್,ಪಿ,ಎಸ್ ನಗರ, ಹಾಗೂ ಸೋಮು ಕಲಾಲ್, ವಿನಾಯಕ್, ಶಿವಪ್ರಸಾದ್ ಕರಜಗಿ, ಕುಮಾರ್(ಶಿಲ್ಪಿ),ವೆಂಕಟೇಶ್ ಜೆ,ಲಿಂಗರಾಜ,ರವಿಕುಮಾರ್ ಎಸ್,ಪಿ,ಎಸ್ ನಗರ, ಸಂಘದ ಸದಸ್ಯರು ಮತ್ತು ಮುಖಂಡರು ಉಪಸ್ತಿತರಿದ್ದರು…

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!