ಶಿವಕುಮಾರ ಸ್ವಾಮೀಜಿ ಸರ್ಕಲ್ ಯುವಕರ ಸಂಘದದಿಂದ ೧೧೫ನೇ ಜಯಂತ್ಯುತ್ಸವ

ಶ್ರೀ ಸಿದ್ಧಗಂಗಾ ಡಾ॥ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸರ್ಕಲ್ ಯುವಕರ ಸಂಘದ ವತಿಯಿಂದ ಪರಮಪೂಜ್ಯ ಶ್ರೀ ಸಿದ್ಧಗಂಗಾ ಡಾ॥ ಶ್ರೀ ಶ್ರೀ ಶ್ರೀ ಶಿವಕುಮಾರ್ ಸ್ವಾಮೀಜಿಯವರ 115ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಸಂಘದ ವತಿಯಿಂದ ಇಂದು ದಾವಣಗೆರೆಯ ಆರ್ ಟಿ ಓ ಕಚೇರಿ ಹತ್ತಿರ ವಿಜ್ರಂಭಣೆಯಿಂದ ನೆರವೇರಿತು.

ಮುಖ್ಯ ಅತಿಥಿಗಳಾಗಿ : ನಿಕಟಪೂರ್ವ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಯಶವಂತ್ ರಾವ್ ಜಾಧವ್ ಹಾಗೂ ನಿಕಟಪೂರ್ವ ಅಧ್ಯಕ್ಷರು ಮತ್ತು ಮಾಜಿ ದೂಡಾ ಅಧ್ಯಕ್ಷರು ರಾಜನಹಳ್ಳಿ ಶಿವಕುಮಾರ್ ಹಾಗೂ ಶಿವಕುಮಾರ್ ಸ್ವಾಮೀಜಿ ಯುವಕರ ಸಂಘದ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಶಂಕರ್ ಎ. ಶಿರೇಕರ್ ಪವರ್ ಹಾಗೂ ವೀರೇಶ್ ಎಸ್,ಪಿ,ಎಸ್ ನಗರ, ಹಾಗೂ ಸೋಮು ಕಲಾಲ್, ವಿನಾಯಕ್, ಶಿವಪ್ರಸಾದ್ ಕರಜಗಿ, ಕುಮಾರ್(ಶಿಲ್ಪಿ),ವೆಂಕಟೇಶ್ ಜೆ,ಲಿಂಗರಾಜ,ರವಿಕುಮಾರ್ ಎಸ್,ಪಿ,ಎಸ್ ನಗರ, ಸಂಘದ ಸದಸ್ಯರು ಮತ್ತು ಮುಖಂಡರು ಉಪಸ್ತಿತರಿದ್ದರು…

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!