

ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…
ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

