ಹರಪನಹಳ್ಳಿ ತಾಲ್ಲೂಕು ಹಿರೇಮೆಗಳಗೆರೆಯ ಸುತ್ತ ಮುತ್ತ ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರ ಪರದಾಟ. 

ಜೂನ್ ೨೭, ವಿಜಯನಗರ ಜಿಲ್ಲೆ, ಹರಪನಹಳ್ಳಿ ತಾಲ್ಲೂಕು, ಹಿರೇಮೆಗಳಗೆರೆಯ ಸುತ್ತ ಮುತ್ತ ಮಳೆಯಿಂದ ರಸ್ತೆಗಳು ಗುಂಡಿಬಿದಿದ್ದು ವಾಹನ ಸವಾರರು ಗುಂಡಿ ತಪ್ಪಿಸಲು ಹೋಗಿ ಅನೇಕ ಅಪಘಾತಗಳು ಸಂಭವಿಸಿವೆ, ಅಲ್ಲದೆ ಹಾಲಮ್ಮನ ತೋಫಿನಿಂದ ಹಿರೇಮೆಗಳಗೆರೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಕ್ಕಪಕ್ಕದ ಮಣ್ಣು ಕುಸಿದು ಯಾವಾಗ ವಾಹನ ಅಪಘಾತಕ್ಕೆ ಸಂಭವಿಸುತ್ತವೋ ಎನ್ನುವ ಭಯದಲ್ಲಿ ವಾಹನ ಸವಾರರೂ ಹಾಗೂ ಪ್ರಸಿದ್ಧ ಕ್ಷೇತ್ರ ಹಾಲಮ್ಮನ ತೋಫಿಗೆ ಬರುವ ಭಕ್ತರೂ ಓಡಾಡುವಂತಾಗಿದೆ.

ಹಿರೇಮೆಗಳಗೆರೆ ಚಾನೆಲ್ ಪಕ್ಕದಲ್ಲಿ ಸಿಲುಕಿರುವ ಟ್ರಾಕ್ಟರ್…

ಈ ಕುರಿತು ಹರಪನಹಳ್ಳಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗಮನ ಹರಿಸಿ ಮಣ್ಣು ಕುಸಿದಿರುವ ರಸ್ತೆಗಳನ್ನು ಸರಿಪಡಿಸಿ ಗುಂಡಿಗಳನ್ನು ಮುಚ್ಚಬೇಕು ಎನ್ನುವುದು ಗ್ರಾಮಸ್ಥರು ಹಾಗೂ ಭಕ್ತರ ಮನವಿಯಾಗಿದೆ….

  • Related Posts

    ಸ್ನೇಹಿತರ ಬಳಗದಿಂದ 8ನೇ ವರ್ಷದ ಉಚಿತ ನೇತ್ರ ಶಿಬಿರ…

    ವಿಜಯನಗರ ಜಿಲ್ಲೆ ಕೂಡ್ಲಿಗಿ: ಕೂಡ್ಲಿಗಿ ಸ್ನೇಹಿತರ ಬಳಗದ ವತಿಯಿಂದ, ದಿವಂಗತ ಅಬ್ದುಲ್ ರೌಫ್ ಸಾಹೇಬ್ ಸ್ನರಣಾರ್ಥವಾಗಿ. 8ನೇ ವರ್ಷದ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರವನ್ನು ಫೆ1 ರಂದು ಹಿರೇಮಠ ಕಲ್ಯಾಣ ಮಂಟಪದಲ್ಲಿ ಜರುಗಿತು. ಸ್ನೇಹಿತರ ಬಳಗದ ಅಧ್ಯಕ್ಷ ಹಾಗೂ…

    ಕೂಡ್ಲಿಗಿ ತಾಲೂಕಾಡಳಿತದಿಂದ ಶ್ರೀಮಾಚಿದೇವರ ಜಯಂತಿ…

    ವಿಜಯನಗರ ಜಿಲ್ಲೆ ಕೂಡ್ಲಿಗಿ: ಅರಸ ಮೇಲಲ್ಲ ಅಗಸ ಕೀಳಲ್ಲ, ಅವರವರ ಕಾಯಕ ಅವರವರಿಗೆ ಶ್ರೇಷ್ಠವಾದದ್ದು ಎಂದು. ಕಾಯಕತನದ ಮಹತ್ವ ಹಾಗೂ ಸಮಾನತೆಯನ್ನು ಸಾರಿದ, ಮಡಿವಾಳ ಶ್ರೀಮಾಚಿದೇವರು ಶರಣರ ಶರಣರಾಗಿದ್ದಾರೆ. ಅವರ ವಚನಗಳು ಸರ್ವ ಕಾಲಕ್ಕೂ ಪ್ರಸ್ತುತ, ಹಾಗೂ ಸರ್ವರಿಗೂ ದಾರಿ ದೀಪವಾಗಿವೆ…

    Leave a Reply

    Your email address will not be published. Required fields are marked *

    error: Content is protected !!