ಹರಪನಹಳ್ಳಿ ತಾಲ್ಲೂಕು ಹಿರೇಮೆಗಳಗೆರೆಯ ಸುತ್ತ ಮುತ್ತ ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರ ಪರದಾಟ. 

ಜೂನ್ ೨೭, ವಿಜಯನಗರ ಜಿಲ್ಲೆ, ಹರಪನಹಳ್ಳಿ ತಾಲ್ಲೂಕು, ಹಿರೇಮೆಗಳಗೆರೆಯ ಸುತ್ತ ಮುತ್ತ ಮಳೆಯಿಂದ ರಸ್ತೆಗಳು ಗುಂಡಿಬಿದಿದ್ದು ವಾಹನ ಸವಾರರು ಗುಂಡಿ ತಪ್ಪಿಸಲು ಹೋಗಿ ಅನೇಕ ಅಪಘಾತಗಳು ಸಂಭವಿಸಿವೆ, ಅಲ್ಲದೆ ಹಾಲಮ್ಮನ ತೋಫಿನಿಂದ ಹಿರೇಮೆಗಳಗೆರೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಕ್ಕಪಕ್ಕದ ಮಣ್ಣು ಕುಸಿದು ಯಾವಾಗ ವಾಹನ ಅಪಘಾತಕ್ಕೆ ಸಂಭವಿಸುತ್ತವೋ ಎನ್ನುವ ಭಯದಲ್ಲಿ ವಾಹನ ಸವಾರರೂ ಹಾಗೂ ಪ್ರಸಿದ್ಧ ಕ್ಷೇತ್ರ ಹಾಲಮ್ಮನ ತೋಫಿಗೆ ಬರುವ ಭಕ್ತರೂ ಓಡಾಡುವಂತಾಗಿದೆ.

ಹಿರೇಮೆಗಳಗೆರೆ ಚಾನೆಲ್ ಪಕ್ಕದಲ್ಲಿ ಸಿಲುಕಿರುವ ಟ್ರಾಕ್ಟರ್…

ಈ ಕುರಿತು ಹರಪನಹಳ್ಳಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗಮನ ಹರಿಸಿ ಮಣ್ಣು ಕುಸಿದಿರುವ ರಸ್ತೆಗಳನ್ನು ಸರಿಪಡಿಸಿ ಗುಂಡಿಗಳನ್ನು ಮುಚ್ಚಬೇಕು ಎನ್ನುವುದು ಗ್ರಾಮಸ್ಥರು ಹಾಗೂ ಭಕ್ತರ ಮನವಿಯಾಗಿದೆ….

  • Related Posts

    ಚಿಕ್ಕ ವಯಸ್ಸಿಗೆ ದೊಡ್ಡ ಸಾಧನೆ : ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ಗೆ ಸೇರಿದ ದ್ವಿತಾ ಮೋಹನ್

    ಹೊಸಪೇಟೆ ಕಂಪ್ಲಿ: ಸ್ಥಳೀಯ ನಿವಾಸಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ, ಸೌಮ್ಯ ಶ್ರೀ ದಂಪತಿಯ ದ್ವೀತಿಯ ಪುತ್ರಿ ದ್ವಿತಾ ಮೋಹನ್ (6 ತಿಂಗಳು) ರು ಯಾವುದೇ ಸಹಾಯ, ಬಾಹ್ಯ ಬೆಂಬಲವಿಲ್ಲದೆ ಅತಿ ಹೆಚ್ಚು ಸಮಯ…

    ವಿಜಯನಗರ ಜಿಲ್ಲಾಧಿಕಾರಿಗಳು ವಿವಿಧ ಕಂದಾಯ ಅಧಿಕಾರಿಗಳೊಂದಿಗೆ ಜಿಲ್ಲಾಮಟ್ಟದ ಗೈರು ವಿಲೇ ಸಮಿತಿ ಸಭೆ…

    ದಿನಾಂಕ:25.03.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು ಎಂ ಎಸ್ ದೇವಕರವರು, ಹಡಗಲಿ & ಹರಪನಹಳ್ಳಿ ತಾಲೂಕಿನ ವಿವಿಧ ಕಂದಾಯ ಅಧಿಕಾರಿಗಳೊಂದಿಗೆ ಜಿಲ್ಲಾಮಟ್ಟದ ಗೈರು ವಿಲೇ ಸಮಿತಿ ಸಭೆ ನಡೆಸಿ, ಭೂ ಮಂಜೂರಾತಿ ಪ್ರಕರಣಗಳಲ್ಲಿ ಮಿಸ್ಸಿಂಗ್‌ ಕಡತಗಳ ನಿರ್ವಹಣೆ ಹಾಗೂ ಸ್ಥಾನಿಕ ವರದಿಗಳನ್ನು ಸೇರಿದಂತೆ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!