ರಾಗಿ ಖರೀದಿ ಕೇಂದ್ರದ ಎದುರು ರೈತರಿಂದ ಪ್ರತಿಭಟನೆ…

ಜೂನ್ 2, ವಿಜಯನಗರ ಜಿಲ್ಲೆ, ಹರಪನಹಳ್ಳಿಯಲ್ಲಿ ಕೊಟ್ಟೂರು- ಹರಪನಹಳ್ಳಿ ಮಾರ್ಗದ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದ ರೈತರು.
ಹರಪನಹಳ್ಳಿ ತಾಲ್ಲೂಕಿನಲ್ಲಿ ರಾಗಿ ಬೆಳೆದ ರೈತರಿಂದ ಧಿಡೀರ್ ಪ್ರತಿಭಟನೆ ಮಾಡಲು ಮುಂದಾದರು.

ರಾಗಿ ಖರೀದಿಗಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಟೋಕನ್ ನೀಡಲಾಗಿದೆ ಆದ್ರೆ ರಾಗಿ ಖರೀದಿ ಮಾಡುತ್ತಿಲ್ಲಾ, ಟ್ರಾಕ್ಟರ್ ಗಳಲ್ಲಿ ತುಂಬಿಕೊಂಡು ಸಾಲಾಗಿ ನಿಲ್ಲಿಸಲಾಗಿದೆ ಬೇಗ ಖರೀದಿ ಮಾಡಿದ್ರೆ, ರೈತರು ಬಿತ್ತನೆ ಕಾರ್ಯದಲ್ಲಿ ತೊಡಗುತ್ತಾರೆ ಇಲ್ಲಾವಾದ್ರೆ, ಬಿತ್ತನೆ, ಭೂಮಿ ಹದ ಮಾಡೋ ಕೆಲಸಕ್ಕೆ ಸಮಸ್ಯೆಯಾಗುತ್ತದೆ ಅಂತ ರೈತರ ಆಕ್ರೋಶವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ನಂತರ ಸ್ಥಳಕ್ಕೆ ಪೊಲೀಸರು ಮತ್ತು ತಹಶಿಲ್ದಾರರ ಭೇಟಿ ಪರಿಶೀಲನೆ ನಡೆಸಿದರು.

  • Related Posts

    ಸ್ನೇಹಿತರ ಬಳಗದಿಂದ 8ನೇ ವರ್ಷದ ಉಚಿತ ನೇತ್ರ ಶಿಬಿರ…

    ವಿಜಯನಗರ ಜಿಲ್ಲೆ ಕೂಡ್ಲಿಗಿ: ಕೂಡ್ಲಿಗಿ ಸ್ನೇಹಿತರ ಬಳಗದ ವತಿಯಿಂದ, ದಿವಂಗತ ಅಬ್ದುಲ್ ರೌಫ್ ಸಾಹೇಬ್ ಸ್ನರಣಾರ್ಥವಾಗಿ. 8ನೇ ವರ್ಷದ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರವನ್ನು ಫೆ1 ರಂದು ಹಿರೇಮಠ ಕಲ್ಯಾಣ ಮಂಟಪದಲ್ಲಿ ಜರುಗಿತು. ಸ್ನೇಹಿತರ ಬಳಗದ ಅಧ್ಯಕ್ಷ ಹಾಗೂ…

    ಕೂಡ್ಲಿಗಿ ತಾಲೂಕಾಡಳಿತದಿಂದ ಶ್ರೀಮಾಚಿದೇವರ ಜಯಂತಿ…

    ವಿಜಯನಗರ ಜಿಲ್ಲೆ ಕೂಡ್ಲಿಗಿ: ಅರಸ ಮೇಲಲ್ಲ ಅಗಸ ಕೀಳಲ್ಲ, ಅವರವರ ಕಾಯಕ ಅವರವರಿಗೆ ಶ್ರೇಷ್ಠವಾದದ್ದು ಎಂದು. ಕಾಯಕತನದ ಮಹತ್ವ ಹಾಗೂ ಸಮಾನತೆಯನ್ನು ಸಾರಿದ, ಮಡಿವಾಳ ಶ್ರೀಮಾಚಿದೇವರು ಶರಣರ ಶರಣರಾಗಿದ್ದಾರೆ. ಅವರ ವಚನಗಳು ಸರ್ವ ಕಾಲಕ್ಕೂ ಪ್ರಸ್ತುತ, ಹಾಗೂ ಸರ್ವರಿಗೂ ದಾರಿ ದೀಪವಾಗಿವೆ…

    Leave a Reply

    Your email address will not be published. Required fields are marked *

    error: Content is protected !!