ಬೆಣ್ಣೆನಗರಿ ದಾವಣಗೆರೆಯಲ್ಲಿ ನೂರಾರು ವರ್ಷದ ಹಳೇಯ ಕ್ಯಾಮರಗಳ ಪ್ರದರ್ಶನ

August 18, ದಾವಣಗೆರೆಯ ಜಿಲ್ಲಾ ಗುರುಭವನದಲ್ಲಿ ಹಿಂದಿನಿಂದ ಎರಡು ದಿನಗಳ ಕಾಲ ಸ್ವಾತಂತ್ರ್ಯ ಪೂರ್ವದಿಂದ ಇಂದಿನವರೆಗಿನ ಕ್ಯಾಮರಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು .

ಪ್ರದರ್ಶನದಲ್ಲಿ ಗಾಂಧೀಜಿಯವರ ಚಿತ್ರ ಸೆರೆಹಿಡಿದಿದ್ದ ಕ್ಯಾಮರ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು.

ಈ ಪ್ರದರ್ಶನವೂ ಸಾರ್ವಜನಿಕರ ವಿದ್ಯಾರ್ಥಿಗಳ ಗಮನ ಸೆಳೆಯಿತು. ವಿಶೇಷವಾಗಿ 1942ರಲ್ಲಿ ಮಹಾತ್ಮ ಗಾಂಧೀಜಿಯವರು ದಾವಣಗೆರೆಗೆ ಆಗಮಿಸಿದ ವೇಳೆ ಅವರ ಚಿತ್ರವನ್ನು ಸೆರೆಹಿಡಿದಿದ್ದ ಕ್ಯಾಮೆರಾ ಆಕರ್ಷಣೆಯ ಕೇಂದ್ರವಾಗಿತ್ತು ಹಿರಿಯ ಛಾಯಾಗ್ರಹಕ ಹೆಚ್ ಬಿ ಮಂಜುನಾಥ್ ಕ್ಯಾಮೆರಾಗಳ ಬಗ್ಗೆ ಮಾಹಿತಿ ನೀಡಿದರು.

1920 ರಿಂದ 2023 ನೇ ಇಸ್ವಿಯವರಗಿನ 120ಕ್ಕೂ ಹೆಚ್ಚು ಬಗೆಯ ಕ್ಯಾಮೆರಾಗಳನ್ನು ಪ್ರದರ್ಶನದಲ್ಲಿದ್ದವು.

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!