ಪತ್ನಿ ಹತ್ಯೆಗೈದು ಗುಂಡು ಹಾರಿಸಿಕೊಂಡ ಪತಿ ಮೂರು ಜನ ಸಾವಿಗೆ ಕೊನೆಗೂ ಸಿಗತ್ತು ಕಾರಣ  ಕಲಹಕ್ಕೆ ಕೊನೆಯಾಯ್ತೆ ಕುಟುಂಬ…?

ದಾವಣಗೆರೆ(ಆ20) : ಅಮೇರಿಕಾದಲ್ಲಿ ದಾವಣಗೆರೆ ಮೂಲದ ಮೂವರು ನಿಗೂಢ ಸಾವಿನ ವಿಚಾರ ಬಹಿರಂಗಗೊಂಡಿದ್ದು, ಪುತ್ರ, ಪತ್ನಿಯನ್ನ ಕೊಂದು ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಹೊರ ಬಿದ್ದಿದೆ..

ಮೂವರು ಗುಂಡೇಟಿನಿಂದ ಸಾವನ್ನಪ್ಪಿರುವ ಬಗ್ಗೆ ಅಮೇರಿಕದ ಬಾಲ್ಟಿಮೋರ್ ಕೌಂಟಿ ಪೊಲೀಸರು ಪ್ರಾಥಾಮಿಕ ಹೇಳಿಕೆ ಬಿಡುಗಡೆ ಮಾಡಿದ್ದಾರೆ

ಪತಿ, ಪತ್ನಿ ಕಲಹವೇ ಘಟನೆಗೆ ಕಾರಣ ಎನ್ನಲಾಗ್ತಿದೆ, ಪುತ್ರ ಯಶ್, ಪತ್ನಿ ಪ್ರತಿಭಾ ಹತ್ಯೆ ನಡೆಸಿ ಕೊನೆಯಲ್ಲಿ ಪತಿ ಯೋಗೇಶ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ತಿಳಿದು ಬಂದಿದೆ.

ಮರಣೋತ್ತರ ಪರೀಕ್ಷೆ ಬಳಿಕ ಸಂಪೂರ್ಣ ಮಾಹಿತಿ ಬಹಿರಂಗವಾಗಲಿದು.. ಆಗಸ್ಟ್ 15ರಂದು ರಾತ್ರಿ ಘಟನೆ ನಡೆದಿರಬಹುದು ಎಂದು ಊಹಿಸಲಾಗಿದ್ದೆ, ಆಗಸ್ಟ್ 18ರಂದು ಬಾಲ್ಟಿಮೋರ್ ಪೊಲೀಸರಿಂದ ಘಟನೆ ಕುರಿತು ಮಾಹಿತಿ ಹೊರಬಿದ್ದಿದೆ

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!