ಅಥಣಿ ತಾಲೂಕಿನ ನಂದಗಾಂವ ಗ್ರಾಮದ ಶ್ರೀ ಭರಮದೇವರ ಜಾತ್ರಾ ಮಹೋತ್ಸವ…

31-8-23, ಅಥಣಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಶ್ರೀ ಭರಮದೇವರ ಜಾತ್ರಾ ಮಹೋತ್ಸವದ ನಿಮಿತ್ಯವಾಗಿ ಇಂದು ಸಾಯಂಕಾಲ ಜರುಗಿದ ಧರ್ಮ ಸಭೆಯಲ್ಲಿ ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರ ಪುತ್ರರು, ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ಶ್ರೀ ಚಿದಾನಂದ ಲ. ಸವದಿಯವರು ಪಾಲ್ಗೊಂಡು ಮಾತನಾಡಿದರು…


ಕಾರ್ಯಕ್ರಮದಲ್ಲಿ ಕವಲಗುಡ್ಡ ಹಣಮಾಪುರದ ಶ್ರೀ ಅಮರೇಶ್ವರ ಮಹಾರಾಜರು, ಶ್ರೀ ಸುರೇಶ ಮಹಾರಾಜರು ಸಾನಿಧ್ಯ ವಹಿಸಿದ್ದರು. ಗ್ರಾಮದ ಮುಖಂಡರಾದ ಶಾಂತಿನಾಥ ನಂದೇಶ್ವರ, ಮುತ್ತಣ್ಣ ಕಾತ್ರಾಳ, ಶಿವು ಗುಮಟಿ, ಪುಷ್ಪಕ ಪಾಟೀಲ, ಸುರೇಶ ಇಚೇರಿ, ಲಕ್ಕಪ್ಪ ತೋಳಿ, ಹನಮಂತ ಇಚೇರಿ, ದಿಲೀಪ ಕಾಂಬಳೆ, ಮಾರುತಿ ಸನದಿ, ರಾವಸಾಬ ಹುಡೇದ, ಸಿದ್ದಣ್ಣ ಇಚೇರಿ, ಸಿದ್ದಪ್ಪ ಲೋಕುರ, ಮಹಾದೇವ ಕುಳ್ಳೊಳ್ಳಿ, ಬೀರಪ್ಪ ಲಾಯಾಗೋಳ ಸೇರಿದಂತೆ ಹಲವು ಗಣ್ಯಮಾನ್ಯರು, ಗ್ರಾಮದ ಗುರು ಹಿರಿಯರು, ಮುಖಂಡರು, ಗ್ರಾಮಸ್ಥರು, ಅಪಾರ ಭಕ್ತರು ಪಾಲ್ಗೊಂಡಿದ್ದರು.

  • Related Posts

    ಚಿಕ್ಕೋಡಿ : ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ..

    ಕರವೇ ಸದಸ್ಯತ್ವ ಅಭಿಯಾನಕ್ಕೆ ಚಿಕ್ಕೋಡಿ ಪಟ್ಟಣದ ಸಂಪಾದನಾ ಚರಮೂರ್ತಿ ಮಠದ ಶ್ರೀ ಗಳು ಚಾಲನೆ ನೀಡಿದರು, ಚಿಕ್ಕೋಡಿ ತಾಲೂಕಿನ ಕರವೇ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಶ್ರೀ ಮಠದಲ್ಲಿ ತಾಲೂಕಾ ಅಧ್ಯಕ್ಷರಾದ ಸಂಜು ಬಡಿಗೇರ ಮತ್ತು ಉಪಾಧ್ಯಕ್ಷರಾದ ಸಂತೋಷ ಪೂಜಾರಿ ಇವರ ನೇತೃತ್ವದಲ್ಲಿ…

    ಮನರೇಗಾ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳಿಗೆ ಭೇಟಿ ನೀಡಿ ಪರಿಶೀಲಿನೆ

    ಕೇಂದ್ರ ಜಲಶಕ್ತಿ ತಂಡದ ನೋಡಲ್ ಅಧಿಕಾರಿ ಶ್ರೀ ಡಿ.ವಿ. ಸ್ವಾಮಿ (IAS) ಹಾಗೂ ಸೆಂಟ್ರಲ್ ಗ್ರೌಂಡ ವಾಟರ್ ಬೋರ್ಡ್ ವಿಜ್ಞಾನಿ ಡಾ.ಸುಚೇತನಾ ಬಿಸ್ವಾಸ್ ರವರು ಇಂದು ಬೆಳಗಾವಿ ಹಾಗೂ ಖಾನಾಪೂರ ತಾಲೂಕಿನಲ್ಲಿ ಮನರೇಗಾ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳಿಗೆ ಭೇಟಿ ನೀಡಿ…

    Leave a Reply

    Your email address will not be published. Required fields are marked *

    error: Content is protected !!