ಮದಭಾವಿ ಗ್ರಾಮದಲ್ಲಿ ಶಿವ ಶರಣ ನೂಲಿ ಚಂದಯ್ಯ ಜಯಂತಿ ಆಚರಣೆ…

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದ ಭಜಂತ್ರಿ ಓಣಿಯಲ್ಲಿ ಶಿವ ಶರಣ ನೂಲಿ ಚಂದಯ್ಯನವರ ಜಯಂತಿಯನ್ನು ಅತಿ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ಮಹಾದೇವ ಮೇತ್ರಿ ಉಪಾಧ್ಯಕ್ಷೆ ಸುಸ್ಮಿತಾ ನಿಲಜಗಿ ಮುಖಂಡರಾದ ಪ್ರವೀಣ ನಾಯಿಕ,ವಿನಾಯಕ ಬಾಗಡಿ ಖಂಡರಾವ ಘೋರ್ಪಡೆ,ರಾಮು ಮಗದುಮ್ಮ ಸಿದರಾಯ ತೋಡಕರ, ಅಸ್ಲಾಂ ಮುಲ್ಲಾ, ಅಪ್ಪು ಚೌಗಲಾ ವಿಶ್ವನಾಥ ಭಂಡಾರೆ,ಸಂಜಯ ಅಡಾಟೆ,ಬಾಳು ಮಗದುಮ್ಮ,ದುಂಡಪ್ಪಾ ಬಾಡಗಿ ಈಶ್ವರ ಕುಂಬಾರೆ, ಸಂತೋಷ ಕಲ್ಲೋತಿ, ಅಶೋಕ ಗಾಡಿವಡ್ಡರ, ಕೃಷ್ಣಾ ಶಿಂದೆ,ಪ್ರವೀಣ ಭಂಡಾರೆ ,ಗೋರಕ ಭಂಡಾರೆ ಮಹಾಂತೇಶ ಕಾಂಬಳೆ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಭಜಂತ್ರಿ ಸಮಾಜದ ಮುಖಂಡರಾದ ಅಪ್ಪಾಸಭಾ ಭಜಂತ್ರಿ, ರಾಹುಲ ಭಜಂತ್ರಿ, ಕುಮಾರ ಭಜಂತ್ರಿ, ಶ್ರೀಮಂತ ಭಜಂತ್ರಿ, ಮಹಾದೇವ ಭಜಂತ್ರಿ, ಪ್ರಭು ಭಜಂತ್ರಿ, ಹಣಮಂತ ಭಜಂತ್ರಿ ಮುಂತಾದವರು ಉಪಸ್ಥಿತರಿದ್ದರು ಗ್ರಾಮದ ಪ್ರಮುಖ ಬೀದಿಗಳಲ್ಲಿ ನೂಲಿ ಚಂದಯ್ಯನವರ ಭಾವ ಚಿತ್ರ ಮೆರವಣಿಗೆ ನಡೆಯಿತು

  • Related Posts

    ಚಿಕ್ಕೋಡಿ : ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ..

    ಕರವೇ ಸದಸ್ಯತ್ವ ಅಭಿಯಾನಕ್ಕೆ ಚಿಕ್ಕೋಡಿ ಪಟ್ಟಣದ ಸಂಪಾದನಾ ಚರಮೂರ್ತಿ ಮಠದ ಶ್ರೀ ಗಳು ಚಾಲನೆ ನೀಡಿದರು, ಚಿಕ್ಕೋಡಿ ತಾಲೂಕಿನ ಕರವೇ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಶ್ರೀ ಮಠದಲ್ಲಿ ತಾಲೂಕಾ ಅಧ್ಯಕ್ಷರಾದ ಸಂಜು ಬಡಿಗೇರ ಮತ್ತು ಉಪಾಧ್ಯಕ್ಷರಾದ ಸಂತೋಷ ಪೂಜಾರಿ ಇವರ ನೇತೃತ್ವದಲ್ಲಿ…

    ಮನರೇಗಾ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳಿಗೆ ಭೇಟಿ ನೀಡಿ ಪರಿಶೀಲಿನೆ

    ಕೇಂದ್ರ ಜಲಶಕ್ತಿ ತಂಡದ ನೋಡಲ್ ಅಧಿಕಾರಿ ಶ್ರೀ ಡಿ.ವಿ. ಸ್ವಾಮಿ (IAS) ಹಾಗೂ ಸೆಂಟ್ರಲ್ ಗ್ರೌಂಡ ವಾಟರ್ ಬೋರ್ಡ್ ವಿಜ್ಞಾನಿ ಡಾ.ಸುಚೇತನಾ ಬಿಸ್ವಾಸ್ ರವರು ಇಂದು ಬೆಳಗಾವಿ ಹಾಗೂ ಖಾನಾಪೂರ ತಾಲೂಕಿನಲ್ಲಿ ಮನರೇಗಾ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳಿಗೆ ಭೇಟಿ ನೀಡಿ…

    Leave a Reply

    Your email address will not be published. Required fields are marked *

    error: Content is protected !!