ಶ್ರಾವಣ ಮಾಸದ ಪ್ರಯುಕ್ತ ಇಂದು ಲಕ್ಷೀ ಹೆಬ್ಬಾಳಕರ್ ನಿವಾಸಕ್ಕೆ ನಾಗನೂರ ಮಠದ ಡಾ. ಅಲ್ಲಮಪ್ರಭು ಸ್ವಾಮಿಗಳು ಭೇಟಿ

೯-೯-೨೩, ಶ್ರಾವಣ ಮಾಸದ ಪ್ರಯುಕ್ತ ಇಂದು ಲಕ್ಷೀ ಹೆಬ್ಬಾಳಕರ್ ನಿವಾಸಕ್ಕೆ ಬೆಳಗಾವಿಯ ನಾಗನೂರ ಮಠದ ಶ್ರೀ ಮ.ನಿ.ಪ್ರ.ಸ್ವ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಹಾಗೂ ಹಳಂಗಲಿಯ ಶ್ರೀ ಶಿವಾನಂದ ಸ್ವಾಮಿಗಳು ಮತ್ತು ಕಿತ್ತೂರಿನ ಶ್ರೀ ಓಂಕಾರ ಗುರೂಜಿಗಳು ಆಗಮಿಸಿ, ಕುಟುಂಬದ ಎಲ್ಲ ಸದಸ್ಯರಿಗೆ ಆಶೀರ್ವದಿಸಿದರು.

ಶ್ರಾವಣ ಮಾಸ ಹಾಗೂ ಬಸವ ಜಯಂತಿಯ ಸಂದರ್ಭದಲ್ಲಿ ಶ್ರೀಗಳು ಬೆಳಗಾವಿ ನಗರ ಹಾಗೂ ಬೆಳಗಾವಿಯ ಸುತ್ತಮುತ್ತ ಪಾದಯಾತ್ರೆಯನ್ನು ಕೈಗೊಂಡು ಬಸವ ತತ್ವ, ಪ್ರವಚ‌ನ ಹಾಗೂ ಶರಣ ಸಂಸ್ಕ್ರತಿಯ ಮೂಲಕ ಜನರಲ್ಲಿ ಭಕ್ತಿ ಭಾವವನ್ನು ಪಸರಿಸುವುದು ವಿಶೇಷವಾಗಿದೆ.

ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….

  • Related Posts

    ಚಿಕ್ಕೋಡಿ : ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ..

    ಕರವೇ ಸದಸ್ಯತ್ವ ಅಭಿಯಾನಕ್ಕೆ ಚಿಕ್ಕೋಡಿ ಪಟ್ಟಣದ ಸಂಪಾದನಾ ಚರಮೂರ್ತಿ ಮಠದ ಶ್ರೀ ಗಳು ಚಾಲನೆ ನೀಡಿದರು, ಚಿಕ್ಕೋಡಿ ತಾಲೂಕಿನ ಕರವೇ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಶ್ರೀ ಮಠದಲ್ಲಿ ತಾಲೂಕಾ ಅಧ್ಯಕ್ಷರಾದ ಸಂಜು ಬಡಿಗೇರ ಮತ್ತು ಉಪಾಧ್ಯಕ್ಷರಾದ ಸಂತೋಷ ಪೂಜಾರಿ ಇವರ ನೇತೃತ್ವದಲ್ಲಿ…

    ಮನರೇಗಾ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳಿಗೆ ಭೇಟಿ ನೀಡಿ ಪರಿಶೀಲಿನೆ

    ಕೇಂದ್ರ ಜಲಶಕ್ತಿ ತಂಡದ ನೋಡಲ್ ಅಧಿಕಾರಿ ಶ್ರೀ ಡಿ.ವಿ. ಸ್ವಾಮಿ (IAS) ಹಾಗೂ ಸೆಂಟ್ರಲ್ ಗ್ರೌಂಡ ವಾಟರ್ ಬೋರ್ಡ್ ವಿಜ್ಞಾನಿ ಡಾ.ಸುಚೇತನಾ ಬಿಸ್ವಾಸ್ ರವರು ಇಂದು ಬೆಳಗಾವಿ ಹಾಗೂ ಖಾನಾಪೂರ ತಾಲೂಕಿನಲ್ಲಿ ಮನರೇಗಾ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳಿಗೆ ಭೇಟಿ ನೀಡಿ…

    Leave a Reply

    Your email address will not be published. Required fields are marked *

    error: Content is protected !!