ಮಕ್ಕಳ ಆಸಕ್ತಿ ಇರುವ ವಿಷಯಗಳ ಬಗ್ಗೆ ಗಮನ ನೀಡಿ : ಡಿವೈಎಸ್ಪಿ ಬಸವರಾಜ್…

ದಾವಣಗೆರೆ, ಮಕ್ಕಳಿಗೆ ಆಸಕ್ತಿ ಇರುವ ವಿಷಯಗಳನ್ನು ಪೋಷಕರು ಪ್ರೋತ್ಸಾಹಿಸಬೇಕು ಎಂದು ಡಿವೈಎಸ್ಪಿ ಬಿ.ಎಸ್.ಬಸವರಾಜ್ ಹೇಳಿದರು.
ನಗರದ ಹಳೇಬೇತೂರಿನ ಗೋಲ್ಡನ್ ಪ್ಯಾಲೇಸ್‌ನಲ್ಲಿ ಯೂನಿಕ್ ಸ್ಕ್ಯಾಲರ್ ಅಬಾಕಸ್ ರಾಜ್ಯ ಮಟ್ಟದ ಸ್ಫರ್ಧೆಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಯೊಬ್ಬ ಮಕ್ಕಳಿಗೆ ಅವರದ್ದೇ ಆದ ಟ್ಯಾಲೆಂಟ್ ಇದ್ದುಘಿ, ಅವರಿಗೆ ಆಸಕ್ತಿ ಇರುವ ವಿಷಯಗಳಿಗೆ ನೀರೆರೆದರೆ ಜೀವನದಲ್ಲಿ ಉತ್ತಮ ಸಾಧನೆ ಮಾಡುವರು ಎಂದರು.

ಕೊಲ್ಲಾಪುರ, ಮಹಾರಾಷ್ಟ್ರಘಿ, ಸತಾರಾ, ತುಮಕೂರು, ಮುಂಬೈಘಿ,ಮಂಗಳೂರು, ಕುಷ್ಟಗಿ ಸೇರಿದಂತೆ 375 ಮಕ್ಕಳು, ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇಲ್ಲಿ ಗೆದ್ದವರು ರಾಷ್ಟ್ರಮಟ್ಟಕ್ಕೆ ಹೋಗಲಿದ್ದಾರೆ. ಮೊದಲನೇ ಬಹುಮಾನವಾಗಿ ಸೈಕಲ್, ಎರಡನೇ ಬಹುಮಾನವಾಗಿ ಬೆಳ್ಳಿ ಪದಕ, ಮೂರನೇ ಬಹುಮಾನವಾಗಿ ನಗದು ನೀಡಲಾಯಿತು. 100ಕ್ಕೂ ಹೆಚ್ಚು ಮಕ್ಕಳು ರ್ಯಾಕಿಂಗ್ ಪಡೆದರು. ದಾವಣಗೆರೆ ವಿಶೇಷ ಲೋಕಾಯುಕ್ತ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ.ಪಿ.ಅನಿತಾ, ಸ್ಕೌಟ್ ಆ್ಯಂಡ್ ಗೈಡ್ಸ್ ನ ಜೆ.ಅಶ್ವಿನಿ, ದಾವಣಗೆರೆ ಅಬಕಾಸ್ ಡೈರಕ್ಟರ್ ಮೀನಾಕ್ಷಿ ಲಾಂಬೆ, ಸಂಘಟನಾ ಸುಮನ್ ತೆಲಗಾವಿ ಸೇರಿದಂತೆ ಇತರರು ಇದ್ದರು.

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!