ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರ ಪುತ್ರರು ಹಾಗೂ ಶ್ರೀ ಚಿದಾನಂದ ಲ. ಸವದಿಯವರು ತಾಲೂಕಿನ ಜಾತ್ರಾಮಹೋತ್ಸವಕ್ಕೆ ಭೇಟಿ.

ಅಥಣಿ : ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರ ಪುತ್ರರು , ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ಶ್ರೀ ಚಿದಾನಂದ ಲ. ಸವದಿಯವರು ಇಂದು ತಾಲೂಕಿನ ಬಡಚಿ ಗ್ರಾಮದಲ್ಲಿನ ಶ್ರೀ ಬಸವಣ್ಣ ದೇವರ ಜಾತ್ರಾಮಹೋತ್ಸವದಲ್ಲಿ ಹಾಗೂ ಅವರಖೋಡ ಗ್ರಾಮದಲ್ಲಿನ ಶ್ರೀ ಬೀರೇಶ್ವರ ದೇವರ ಜಾತ್ರಾಮಹೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನಾಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಚಿದಾನಂದ ಲ. ಸವದಿಯವರನ್ನು ಸತ್ಕರಿಸಿ ಗೌರವಿಸಿದರು. ಮುಖಂಡರಾದ ಶ್ರೀ ಶಿವು ಗುಡ್ಡಾಪುರ ಹಾಗೂ ಗ್ರಾಮದ ಮುಖಂಡರು, ಗುರು-ಹಿರಿಯರು, ಗ್ರಾಮಸ್ಥರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಮಹೇಶ್ ಮ್ ಶರ್ಮಾ
ಉತ್ತರ ಕರ್ನಾಟಕದ ವಿಶೇಷ ವರದಿಗಾರು

  • Related Posts

    ಚಿಕ್ಕೋಡಿ : ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ..

    ಕರವೇ ಸದಸ್ಯತ್ವ ಅಭಿಯಾನಕ್ಕೆ ಚಿಕ್ಕೋಡಿ ಪಟ್ಟಣದ ಸಂಪಾದನಾ ಚರಮೂರ್ತಿ ಮಠದ ಶ್ರೀ ಗಳು ಚಾಲನೆ ನೀಡಿದರು, ಚಿಕ್ಕೋಡಿ ತಾಲೂಕಿನ ಕರವೇ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಶ್ರೀ ಮಠದಲ್ಲಿ ತಾಲೂಕಾ ಅಧ್ಯಕ್ಷರಾದ ಸಂಜು ಬಡಿಗೇರ ಮತ್ತು ಉಪಾಧ್ಯಕ್ಷರಾದ ಸಂತೋಷ ಪೂಜಾರಿ ಇವರ ನೇತೃತ್ವದಲ್ಲಿ…

    ಮನರೇಗಾ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳಿಗೆ ಭೇಟಿ ನೀಡಿ ಪರಿಶೀಲಿನೆ

    ಕೇಂದ್ರ ಜಲಶಕ್ತಿ ತಂಡದ ನೋಡಲ್ ಅಧಿಕಾರಿ ಶ್ರೀ ಡಿ.ವಿ. ಸ್ವಾಮಿ (IAS) ಹಾಗೂ ಸೆಂಟ್ರಲ್ ಗ್ರೌಂಡ ವಾಟರ್ ಬೋರ್ಡ್ ವಿಜ್ಞಾನಿ ಡಾ.ಸುಚೇತನಾ ಬಿಸ್ವಾಸ್ ರವರು ಇಂದು ಬೆಳಗಾವಿ ಹಾಗೂ ಖಾನಾಪೂರ ತಾಲೂಕಿನಲ್ಲಿ ಮನರೇಗಾ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳಿಗೆ ಭೇಟಿ ನೀಡಿ…

    Leave a Reply

    Your email address will not be published. Required fields are marked *

    error: Content is protected !!