ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟಣೆ…


ಇದೆ ಜೂನ್ 2022ರಂದು ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮೇ 19 ರಂದು ಪ್ರಕಟಿಸಿದೆ.
ಜೂನ್ 27 ರಿಂದ ಆರಂಭವಾಗುವ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಜುಲೈ 4 ಕ್ಕೆ ಮುಕ್ತಾಯಗೊಳ್ಳಲಿದೆ.

ಜೂನ್ 27ರಂದು ವಿಜ್ಞಾನ ಮತ್ತು ರಾಜಶಾಸ್ತ್ರ ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:45 ರವರೆಗೆ ನಡೆಯಲಿದೆ.
ಕರ್ನಾಟಕ ಸಂಗೀತ ಹಿಂದುಸ್ತಾನಿ ಸಂಗೀತ ಮಧ್ಯಾಹ್ನ 2:00 ರಿಂದ 5:15 ರವರೆಗೆ ನಡೆಯಲಿದೆ.

ಜೂನ್ 28 ರಂದು ಪ್ರಥಮ ಭಾಷೆ ಕನ್ನಡ, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್ ಭಾಷಾ ಪರೀಕ್ಷೆಗಳು ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:45 ವರೆಗೆ ನಡೆಯಲಿದೆ.

ಜೂನ್ 29 ರಂದು ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ಕನ್ನಡ ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿದೆ.

ಜೂನ್ 30 ರಂದು ಸಮಾಜ-ವಿಜ್ಞಾನ ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:45 ರ ವರೆಗೆ ನಡೆಯಲಿದೆ.

ಜುಲೈ 1 ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್ ಅರೇಬಿಕ್. ಪರ್ಷಿಯನ್. ಉರ್ದು ಸಾಂಸ್ಕೃತ, ಕೊಂಕಣಿ, ತುಳು, ತಮಿಳು ಭಾಷಾ ಪರೀಕ್ಷೆಗಳು ಬೆಳಗ್ಗೆ 10:30 ರಿಂದ ಮಧ್ಯಹ್ನ 1:30 ರವರೆಗೆ ನಡೆಯಲಿದೆ.
ಹಾಗೂ ಎನ್ ಎಸ್ ಕ್ಯೂ ಎಪ್ ಪರೀಕ್ಷೆ ವಿಷಯಗಳಾದ ಮಾಹಿತಿ ತಂತ್ರಜ್ಞಾನ, ರಿಟೇಲ್ ಆಟೋಮೊಬೈಲ್ ಹೆಲ್ತ್ ಕೇರ್ ಬ್ಯೂಟಿ ಅಂಡ್ ವೆಲ್ ನೆಸ್ ಪರೀಕ್ಷೆ ಬೆಳಗ್ಗೆ 10:30 ರಿಂದ 12:45 ರವರೆಗೆ ನಡೆಯಲಿದೆ.

ಜುಲೈ 2 ರಂದು ಕೋರ್ ಸಬ್ಜೆಕ್ಟ್ ಗಳಾದ ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-2 ಬೆಳಗ್ಗೆ 9:30 ರಿಂದ 12:45 ರವರೆಗೆ.
ಎಂಜಿನಿಯರಿಂಗ್ ಗ್ರಾಫಿಕ್ಸ್ -2, ಮಧ್ಯಾಹ್ನ 2:00 ರಿಂದ ಸಂಜೆ 5:15ರವರೆಗೆ. ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್

ಜುಲೈ 3 ರಂದು ಬೆಳಗ್ಗೆ 9:30 ರಿಂದ 12:45 ರವರೆಗೆ. ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್ ಬೆಳಗ್ಗೆ 9:30 ರಿಂದ 12:45 ರವರೆಗೆ ಅರ್ಥಶಾಸ್ತ್ರ ಬೆಳಗ್ಗೆ 9:30 ರಿಂದ 12:45 ರವರೆಗೆ ನಡೆಯಲಿದೆ.

ಜುಲೈ 4 ರಂದು ಕೋರ್ ಸಬ್ಜೆಕ್ಟ್ ಗಳಾದ ಗಣಿತ ಸಮಾಜಶಾಸ್ತ್ರ ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:45 ರ ವರೆಗೆ ನಡೆಯಲಿದೆ…

  • Related Posts

    ವಾಹನ ಚಾಲಕರಿಗೆ ರಸ್ತೆ ಸಂಚಾರ ನಿಯಮದ ಅರಿವು ಮೂಡಿಸಿ ಅಪಘಾತ ತಪ್ಪಿಸಿ : ಜಿ.ಜಗದೀಶ್

    ಬೆಂಗಳೂರು ನಗರ ಜಿಲ್ಲೆ, ಜನವರಿ 31 ಬೆಂಗಳೂರು ನಗರದಲ್ಲಿ ಅತಿ ವೇಗದ ವಾಹನ ಚಾಲನೆಯಿಂದಾಗಿ ಅಪಘಾತ ಹೆಚ್ಚಾಗುತಿರುವ ಕಾರಣ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತೆ ವಾಹನ ಚಾಲಕರಿಗೆ ಅರಿವು ಮೂಡಿಸಿ ಎಂದು ರಸ್ತೆ ಸುರಕ್ಷತಾ ಅಧಿಕಾರಿಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ…

    ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಸಭೆ

    ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಮಾನ್ಯ ಮುಖ್ಯಮಂತ್ರಿಗಳಾದ Siddaramaiah ರವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆ ನಡೆಸಲಾಯಿತು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು…

    Leave a Reply

    Your email address will not be published. Required fields are marked *

    error: Content is protected !!