ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ ರಮೇಶ್ ವಿರುದ್ಧ ಗುಡುಗಿದ ಸಚಿವ ಕೆ ಸಿ ನಾರಾಯಣಗೌಡ 

ಕೆ ಆರ್ ಪೇಟೆ ಪಟ್ಟಣದ ಸುಲೋಚನಮ್ಮ ರಾಮದಾಸ್ ಸಭಾಂಗಣದಲ್ಲಿ ನೆನ್ನೆ ಅಷ್ಟೇ ದಕ್ಷಿಣ ಪದವೀಧರ ಚುನಾವಣೆ ಕಾರ್ಯಕರ್ತ ಸಭೆಯಲ್ಲಿ ಸಚಿವ ನಾರಾಯಣ ಗೌಡರ ಪಕ್ಷ ಬದಲಾವಣೆ ಹಾಗೂ ದುರಹಂಕಾರ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಕೆಸಿಎನ್…

ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ನಾರಾಯಣಗೌಡ.

ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ರಮೇಶ್ ರವರ ಜಿಲ್ಲೆಯಲ್ಲಿ ಏನಿದೆ ಶಕ್ತಿ,ಒಂದು ಚುನಾವಣೆಗೆ ಸ್ಪರ್ಧಿಸಲಿ. ದೇವೇಗೌಡರ ಹೆಸರು ಹೇಳಿಕೊಂಡು ಅನ್ನ ತಿನ್ನುತ್ತಿದ್ದ ನೀನು ನನ್ನ ಬಗ್ಗೆ ಮಾತನಾಡಲು ನೈತಿಕತೆನ್ನು ನಿನ್ನ ಸಂಪೂರ್ಣ ಬಂಡವಾಳ ನನ್ನ ಅತಿರ ಇದೆ. ನಿನ್ನ ಕುಟುಂಬ ಕುಟುಂಬದಲ್ಲಿ ಒಬ್ಬರು ಅಕ್ರಮ ಎಸಗಿ ಅಮಾನತ್ತಿಗೆ ಈಡಾದ ಸಂದರ್ಭದಲ್ಲಿ ಅಂಗಲಾಚಿ ಈಗ ನನ್ನ ಬಗ್ಗೆ ಮಾತನಾಡಲು ನೈತಿಕತೆಎನ್ನು,ನಾನು ದೇವೇಗೌಡರಿಗೆ ಎದುರಿಲ್ಲ. ಕುಮಾರಸ್ವಾಮಿಗೆ ಬಗ್ಗಿಲ್ಲ. ನೀನು ಯಾರು ಎದು ಗುಟುರು ಹಾಕುವ ಮೂಲಕ ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ರಮೇಶ್ ರವರಿಗೆ ಎಚ್ಚರಿಕೆ ನೀಡಿದರು..

  • Related Posts

    ನಟ ದರ್ಶನ್ ಅವರ ಅಭಿಮಾನಿಗಳಿಂದ ಹುಟ್ಟುಹಬ್ಬ ಆಚರಣೆ

    ಕೆ.ಆರ್.ಪೇಟೆ:ಕನ್ನಡ ಚಲನಚಿತ್ರ ನಟ ದರ್ಶನ್ ಹುಟ್ಟು ಹಬ್ಬದ ಪ್ರಯುಕ್ತ ಅವರ ಕೆ.ಆರ್.ಪೇಟೆ ಅಭಿಮಾನಿ ಬಳಗದ ವತಿಯಿಂದ ಪಟ್ಟಣದಲ್ಲಿರುವ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ತಾಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ರಕ್ತದಾನ ಶಿಬಿರ ಆಯೋಜಿಸಿ ರಕ್ತದಾನ ಮಾಡುವ ಮೂಲಕ ಅರ್ಥಪೂರ್ಣವಾಗಿ…

    ಫೆಬ್ರವರಿ 13 ರಂದು ಕಾಪನಹಳ್ಳಿ ಶ್ರೀ ಸಿದ್ದಲಿಂಗೇಶ್ವರ ಬ್ರಹ್ಮರಥೋತ್ಸವ

    ಫೆಬ್ರವರಿ 13 ರಂದು ಕಾಪನಹಳ್ಳಿ ಶ್ರೀ ಸಿದ್ದಲಿಂಗೇಶ್ವರ ಬ್ರಹ್ಮರಥೋತ್ಸವ* ಕೆ.ಆರ್.ಪೇಟೆ ತಾಲೂಕಿನ ಕಾಪನಹಳ್ಳಿ ಸಮೀಪದ ಶ್ರದ್ಧಾ ಭಕ್ತಿ ಕೇಂದ್ರವಾಗಿರುವ ಗವಿಮಠದ ಸ್ವತಂತ್ರ ಸಿದ್ದಲಿಂಗೇಶ್ವರರ ಬ್ರಹ್ಮ ರಥೋತ್ಸವ ಹಿನ್ನಲೆಯಲ್ಲಿ ಮಠದ ಪೀಠಾಧ್ಯಕ್ಷರಾದ ಚನ್ನವೀರ ಮಹಾಸ್ವಾಮಿಗಳು ಮಠದ ಆವರಣದಲ್ಲೆ ಬ್ರಹ್ಮ ರಥೋತ್ಸವದ ಕರ ಪತ್ರಿಕೆ…

    Leave a Reply

    Your email address will not be published. Required fields are marked *

    error: Content is protected !!