ಚಿಕ್ಕೋಡಿಯಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಜಿಲ್ಲಾ ಪದಾಧಿಕಾರಿಗಳ ಸಭೆ…

೧ ಜೂನ್ ೩೩, ಚಿಕ್ಕೋಡಿ,
ಇಂದು ಚಿಕ್ಕೋಡಿ ನಗರದಲ್ಲಿ, ವಾಯುವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ನಿಮಿತ್ತ ಭಾರತೀಯ ಜನತಾ ಪಕ್ಷದ ಚಿಕ್ಕೋಡಿ ಜಿಲ್ಲಾ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲ್ ಕುಮಾರ್ ಸುರಾನಾ, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನಪರಿಷತ್ ಸದಸ್ಯರಾದ ಶ್ರೀ ಎನ್. ರವಿಕುಮಾರ್ ಜಿ, ರಾಜ್ಯ ಕಾರ್ಯದರ್ಶಿಗಳಾದ ಸೌ. ಉಜ್ವಲಾ ಬಡವಣಾಚೆ, ಬೆಳಗಾವಿ ವಿಭಾಗದ ಪ್ರಭಾರಿಗಳಾದ ಶ್ರೀ ಚಂದ್ರಶೇಖರ್ ಕವಟಗಿ, ಸ್ಥಳೀಯ ಮುಖಂಡರು, ಪದಾಧಿಕಾರಿಗಳು ಹಾಜರಿದ್ದರು.

  • Related Posts

    ಚಿಕ್ಕೋಡಿ : ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ..

    ಕರವೇ ಸದಸ್ಯತ್ವ ಅಭಿಯಾನಕ್ಕೆ ಚಿಕ್ಕೋಡಿ ಪಟ್ಟಣದ ಸಂಪಾದನಾ ಚರಮೂರ್ತಿ ಮಠದ ಶ್ರೀ ಗಳು ಚಾಲನೆ ನೀಡಿದರು, ಚಿಕ್ಕೋಡಿ ತಾಲೂಕಿನ ಕರವೇ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಶ್ರೀ ಮಠದಲ್ಲಿ ತಾಲೂಕಾ ಅಧ್ಯಕ್ಷರಾದ ಸಂಜು ಬಡಿಗೇರ ಮತ್ತು ಉಪಾಧ್ಯಕ್ಷರಾದ ಸಂತೋಷ ಪೂಜಾರಿ ಇವರ ನೇತೃತ್ವದಲ್ಲಿ…

    ಮನರೇಗಾ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳಿಗೆ ಭೇಟಿ ನೀಡಿ ಪರಿಶೀಲಿನೆ

    ಕೇಂದ್ರ ಜಲಶಕ್ತಿ ತಂಡದ ನೋಡಲ್ ಅಧಿಕಾರಿ ಶ್ರೀ ಡಿ.ವಿ. ಸ್ವಾಮಿ (IAS) ಹಾಗೂ ಸೆಂಟ್ರಲ್ ಗ್ರೌಂಡ ವಾಟರ್ ಬೋರ್ಡ್ ವಿಜ್ಞಾನಿ ಡಾ.ಸುಚೇತನಾ ಬಿಸ್ವಾಸ್ ರವರು ಇಂದು ಬೆಳಗಾವಿ ಹಾಗೂ ಖಾನಾಪೂರ ತಾಲೂಕಿನಲ್ಲಿ ಮನರೇಗಾ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳಿಗೆ ಭೇಟಿ ನೀಡಿ…

    Leave a Reply

    Your email address will not be published. Required fields are marked *

    error: Content is protected !!