ದಾವಣಗೆರೆಯ ಜಿ.ಎಂ.ಐ.ಟಿ ಗೆಸ್ಟ್ ಹೌಸ್ ನಲ್ಲಿ ನಡೆದ ಬಿಜೆಪಿ ಕರ್ನಾಟಕ – ಮಾಧ್ಯಮ ಪ್ರಕೋಷ್ಠ…

ಜೂನ್ ೨, ದಾವಣಗೆರೆಯ ಜಿ.ಎಂ.ಐ.ಟಿ ಗೆಸ್ಟ್ ಹೌಸ್ ನಲ್ಲಿ ಜಿಲ್ಲಾ ಬಿಜೆಪಿಯ ವತಿಯಿಂದ ಶ್ರೀ ನರೇಂದ್ರ ಮೋದಿಯವರ ಸರ್ಕಾರ ದೇಶದಲ್ಲಿ 8 ವರ್ಷಗಳ ಕಾಲ ಆಡಳಿತ ಮುಗಿಸಿ ಅವರ ಆಡಳಿತ ಅವಧಿಯಲ್ಲಿ ಆಡಳಿತ ನಿರ್ವಹಣೆ ಸಾರ್ವಜನಿಕ ಸೇವೆ ಅಭಿವೃದ್ಧಿ ಕಾರ್ಯಗಳು ಜನರಿಗಾಗಿ ರೂಪಿಸಲು ಎಂಟು ಪ್ರಮುಖ ಯೋಜನೆಗಳ ಬಗ್ಗೆ ವಿಧಾನಪರಿಷತ್ ಸದಸ್ಯ ನವೀನ್ ಕುಮಾರ್ ರವರ ನೇತೃತ್ವದಲ್ಲಿ ಮಾಧ್ಯಮ ಪ್ರಕೋಷ್ಠವನ್ನ ನಡೆಸಲಾಯಿತು

ಈ ವೇಳೆ ಬಿಜೆಪಿ ಸರ್ಕಾರದ ಪ್ರಮುಖ 8 ಯೋಜನೆಗಳಾದ ಆಯುಷ್ಮಾನ್ ಭಾರತ ಯೋಜನೆ ಉಜ್ವಲ ಯೋಜನೆ ಯೋಜನೆ ಕಿಸಾನ್ ಸಮ್ಮಾನ್ ನಿಧಿ ಯೋಜನೆ ವಿಮಾ ಯೋಜನೆ ಎಲ್ಲರಿಗೂ ಮನೆ ಸ್ವಚ್ಛಭಾರತ್ ಮುದ್ರಾ ಯೋಜನೆಗಳ ಬಗ್ಗೆ ಸುದ್ಧಿಗೋಷ್ಠಿಯಲ್ಲಿ ತಿಳಿಸಲಾಯಿತು

ಈ ಸಂದರ್ಭದಲ್ಲಿ ಪಾಲಿಕೆ ಮೇಯರ್ ಜಯಮ್ಮ ಗೋಪಿ ನಾಯಕ್ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ಕರಿಯಪ್ಪ ಸುರೇಶ್ ಸೇರಿದಂತೆ ಬಿಜೆಪಿಯ ಮುಖಂಡರು ಉಪಸ್ಥಿತರಿದ್ದರು

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!