ಹಲವೆಡೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ‌‌ ಹವಮಾನ ಇಲಾಖೆ…

ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆಗಳಲ್ಲಿ ಆಗಸ್ಟ್ 24ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಕೆಲವು ಕಡೆ ಗುಡುಗು ಸಹಿತ ಭಾರಿ ಮಳೆಯ ಸದತಿ ಇದೆ ಎಂದು ತಿಳಿದಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ,ಉತ್ತರ ಕನ್ನಡ, ದಕ್ಷಿಣ ಕನ್ನಡ, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಳಗಾವಿ, ಬೀದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು,ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ .

ಬೆಂಗಳೂರಿನ ಹಲವೆಡೆ ಇಂದು ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.

ತೆಲಂಗಾಣದಲ್ಲಿ ಮುಂದಿನ 3-4 ದಿನಗಳ ಕಾಲ ಭಾರಿ ಮಳೆಯಾಗಲಿದೆ ಮಹಾರಾಷ್ಟ್ರದಲ್ಲೂ ಮಳೆಯಾಗಲಿದೆ ಎಂದು ಅವಮಾನ ಇಲಾಖೆ ತಿಳಿಸಿದೆ….

  • Related Posts

    ನಿಮ್ಮಎಲ್ಲರ ಪ್ರೀತಿಯೇ ನನ್ನ ಗೆಲುವಿಗೆ ದಾರಿ : ಬಿಗ್ ಬಾಸ್ ವಿನ್ನರ್ ಹನುಮಂತ ಭಾವುಕ…

    ಬಿಗ್ ಬಾಸ್ ಸೀಸನ್ 11ರ ವಿನ್ನರ್‌ ಯಾರು ಎನ್ನುವ ಕುತೂಹಲಕ್ಕೆ ಈಗಾಗಲೇ ತೆರೆಬಿದ್ದಿದೆ. ಲೇಟಾಗಿ ಬಂದರೂ ಲೇಟೆಸ್ಟ್‌ ಆಗಿ ಬಂದ ವಲ್ಡ್‌ ಕಾರ್ಡ್ ಎಂಟ್ರಿ ಸ್ಪರ್ಧಿ ಹಾಡುಗಾರ ಕುರಿಗಾಯಿ ಹನುಮಂತ ಬಿಗ್ ಬಾಸ್ ವಿನ್ನರ್ ಆಗಿದ್ದಾರೆ. ಬಿಗ್‌ ಬಾಸ್‌ ಆಟ ಅಂದರೆ…

    ಬಿಡುಗಡೆಯಾಗಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್ ಮಿನಿ…

    ಟೊಯೊಟಾ ಕಂಪನಿಯು ಸುಜುಕಿ ಜಿಮ್ನಿಗೆ ಸೆಡ್ಡು ಹೊಡೆಯಲು ಹೊಚ್ಚ ಹೊಸ ಲೈಫ್ ಸ್ಟೈಲ್ ಕಾಂಪ್ಯಾಕ್ಟ್ ಆಫ್-ರೋಡರ್ ಅನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ವ್ಯಾಪಕವಾಗಿ ವರದಿಯಾಗಿದೆ. ಜಪಾನಿನ ಮಾಧ್ಯಮ ವರದಿಗಳ ಪ್ತಕಾರ, ಇದನ್ನು ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಪವರ್‌ಟ್ರೇನ್ ಆಯ್ಕೆಗಳಲ್ಲಿ ಮಾರಾಟ ಮಾಡಬಹುದೆಂದು ಹೇಳಲಾಗುತ್ತಿದೆ.…

    Leave a Reply

    Your email address will not be published. Required fields are marked *

    error: Content is protected !!